ಬಸವನಬಾಗೇವಾಡಿ ಬಸವೇಶ್ವರ ದೇವಸ್ಥಾನದವರೆಗೆ ದೀಡ ನಮಸ್ಕಾರ ಹಾಕಿದ್ದಾರೆ.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ (ಯತ್ನಾಳ)ಮತ್ತೆ ಶಾಸಕರಾಗಲಿ 2023ರ ಮುಖ್ಯಮಂತ್ರಿ ಆಗಲೆಂಬ ಹರಿಕೆಹೊತ್ತು ದೀಡ ನಮಸ್ಕಾರ ಹಾಕಿದ ಅಭಿಮಾನಿ ಬಸವರಾಜ ಸಂಗಪ್ಪ ಮರೋಳ ಬಸವನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಯಮನೂರೇಶ್ವ ದೇವಸ್ಥಾನದಿಂದ ಸುಮಾರು ನಾಲ್ಕು ಕಿಲೋಮೀಟರ್ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನದವರೆಗೆ   ದೀಡ ನಮಸ್ಕಾರ ಹಾಕಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಧುಮೇಹ ಸಮಸ್ಯೆ ನಿಮಗಿದ್ಯಾ? ಈ ಹಿಟ್ಟಿನ ಆಹಾರ ಸೇವಿಸಿ.

Thu Jan 19 , 2023
ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ಒತ್ತಡದ ಜೀವನಶೈಲಿಯಿಂದಾಗಿ ಮಧುಮೇಹ ಸಮಸ್ಯೆ ಇದೀಗ ಹೆಚ್ಚಿನ ಜನರಿಗೆ ಬಹುದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಇಂದಿನ ಕಾಲಘಟ್ಟದಲ್ಲಿ ಮಧುಮೇಹ ರೋಗಿಗಳು ಇಲ್ಲದ ಮನೆಯೇ ಇಲ್ಲ ಎನ್ನುವಂತಾಗಿದೆ . ಮಧುಮೇಹ ಹೊಂದಿದ ರೋಗಿಗಳು ನೀವು ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು ಏಕೆಂದರೆ ಸ್ವಲ್ಪ ಅಜಾಗರೂಕತೆ ತಪ್ಪಿದರೂ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಬಹುದು. ಈ ಕಾರಣದಿಂದಾಗಿ ಪ್ರತಿ ನಿತ್ಯ ನೀವು ಔಷಧಿಗಳನ್ನು ತೆಗೆದುಕೊಳ್ಳಬೇಕಾಗ ಪರಿಸ್ಥಿತಿ ಎದುರಾಗಬಹುದು. ಅದಕ್ಕಾಗಿ […]

Advertisement

Wordpress Social Share Plugin powered by Ultimatelysocial