ಹುಬ್ಬಳ್ಳಿ ನವನಗರದಲ್ಲಿರುವ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೆಚ್ಚಿನ ಮೆಶಿನ್ ಗಳನ್ನು ಅಳವಡಿಸಿದ್ದು, ಮತ್ತು ಡಾ. ಆರ್.ಬಿ. ಪಾಟೀಲ್ ಅವರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಸಿಗೆ ನೀರು ಹಾಕುವುದರ ಮೂಲಕ ಅನಾವರಣಗೋಳಿಸಿದರು.
ಹುಬ್ಬಳ್ಳಿ ಜನಕ್ಕೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಜನತೆಗೆ ಅನುಕೂಲವಾಗಲೆಂದು, ಕ್ಯಾನ್ಸರ್ ಆಸ್ಪತ್ರೆಯಲ್ಲಿ ಇನ್ನೂ ಹೆಚ್ಚಿನ ಉಪಕರಣಗಳನ್ನು ರಾಜ್ಯ ಸರ್ಕಾರದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು 10 ಕೋಟಿ ರೂಪಾಯಿ ನೀಡಿ ಆಸ್ಪತ್ರೆಯ ಒಳಿತಕ್ಕೆ ನಿಡಿದ್ದರಿಂದ ಕ್ಯಾನ್ಸರ್ ಆಸ್ಪತ್ರೆಯಿಂದ ಬೊಮ್ಮಾಯಿ ಅವರಿಗೆ ಕೃತಜ್ಞತೆಯನ್ನು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಶಾಸಕ ಅರವಿಂದ ಬೆಲ್ಲದ, ಡಾ. ಬಿ ಆರ್ ಪಾಟೀಲ್ ಹಾಗೂ ಮೇಯರ್ ಈರೇಶ ಅಂಚಟಗೇರಿ, ಮಹೇಂದ್ರ ಸಿಂಘಿ ಸೇರಿದಂತೆ ಹಲವರು ಭಾಗವಹಿಸಿದ್ದರು.
https://play.google.com/store/apps/details?id=com.speed.newskannada