ಈಡಿ ದೇಶವೆ ಬಹುನಿರೀಕ್ಷಿತದಲ್ಲಿ ಕಾದು ಕುಳುತ್ತಿತ್ತು, ಮಕ್ಕಳಿಗೆ ಲಸಿಕೆ ಯಾವಾಗಾ ಅಂತ. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೌದು ನಾಳೆಯಿಂದಲೇ ೧೫ ರಿಂದ ೧೮ ವಯಸ್ಸಿನವರಿಗೆ ಸಿ.ಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಲಸಿಕೆ ನೀಡಲು ಅಭಿಯಾನ ನಡೆಯಲಿದೆ. ಹಾಗಾಗಿ ಇಂದು ಬೆಳೆಗ್ಗೆಯಿಂದ ಶಾಲಾ ಕಾಲೇಜುಗಳಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
ಕೊಪ್ಪಳ ಸೇರಿಸಂತೆ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಕ್ಕಳಿಗೆ ಲಸಿಕೆ ನೀಡುವು ಅಭಿನಾನ ನಡೆಯಲಿದ್ದು, ಇದಕ್ಕಾಗಿ ಲಸಿಕೆ ನೀಡುವ ಶಾಲಾ ಕಾಲೇಜುಗಳಲ್ಲಿ ಸ್ವಚ್ಛತೆ ಮತ್ತು ಸಾಮಾಜಿಕ ಅಂತರಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada