ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ‘2.66 ಲಕ್ಷ ಆದ್ಯತಾ ವಲಯದ ಮತ್ತು 1.45 ಎಪಿಎಲ್ ಪಡಿತರ ಚೀಟಿಗಳಿಗೆ ಅನುಮೋದನೆ ನೀಡಿದ್ದೇನೆ. ಇದರಿಂದ 4.11 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.
4.11 ಲಕ್ಷ ಪಡಿತರ ಚೀಟಿ ಮಂಜೂರು..!
Please follow and like us: