ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ; BJPಯಿಂದ ಬಸವರಾಜ್ ಹೊರಟ್ಟಿ ಕಣಕ್ಕೆ!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರಕಟ ಬೆನ್ನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕೂಡ ಬಿಜೆಪಿ ಅಭ್ಯರ್ಥಿ ಪ್ರಕಟಿಸಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನ ಖಾಲಿ ಇದ್ದು, ಬಸವರಾಜ್ ಹೊರಟ್ಟಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಜೂನ್ 13ರಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಬಿಜೆಪಿ ಟಿಕೆಟ್ ಹೊರಟ್ಟಿ ಪಾಲಾಗಿದೆ.

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ್ ಹೊರಟ್ಟಿ, ಸಭಾಪತಿ ಹುದ್ದೆಗೂ ರಾಜೀನಾಮೆ ನೀಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಸಕ ಶರಣು ಸಲಗರ್ ಅವರಿಂದ ಪ್ರಗತಿ ಪರಿಶೀಲನಾ ಸಭೆ ಮತ್ತು ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆ

Tue May 24 , 2022
ಬಿದರ್ ಜಿಲ್ಲೆಯ ಬಸವಕಲ್ಯಾಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಶಾಸಕ ಶರಣು ಸಲಗರ್ ಅವರು ಅಧ್ಯಕ್ಷತೆಯಲ್ಲಿ ತಾಲೂಕಿನ ಪ್ರಗತಿ ಪರಿಶಿನಾ ಸಭೆ ಮತ್ತು 2022 – 23ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು .. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಅಪ್ಪಳಿಸಲಿದ್ಧು ರೈತರು ಕೂಡಾ ಮುಂಗಾರು ಬಿತ್ತನೆಗೆ ತಯಾರಿ ನಡೆಸುತ್ತಿದ್ಧು ಬಸವಕಲ್ಯಾಣದ ರೈತರಿಗೆ ಸಾಕಾಗುವಷ್ಟು ಬಿಜ ಮತ್ತು ರಸಗೊಬ್ಬರಗಳ ಸಮರ್ಪಕ ಪೂರೈಕೆ ಮಾಡುವ […]

Advertisement

Wordpress Social Share Plugin powered by Ultimatelysocial