ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.ಹಲವು ಜಿಲ್ಲೆಗಳಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್​ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋಲ್ಡ್ ಪ್ರೆಸ್ಡ್ ವರ್ಜಿನ್ ತೆಂಗಿನ ಎಣ್ಣೆ;

Tue Feb 8 , 2022
ನಮ್ಮ ಮಹತ್ವಾಕಾಂಕ್ಷೆಗಳಿಂದ ನಿರ್ದೇಶಿಸಲ್ಪಟ್ಟ ವೇಗದ ಜೀವನಶೈಲಿಯ ಪರಿಣಾಮವಾಗಿ ನಮ್ಮ ಆರೋಗ್ಯವು ಹಾನಿಗೊಳಗಾಗಿದೆ. ಕಾಲಾನಂತರದಲ್ಲಿ, ಹೆಚ್ಚಿನ ಜನರು ಜಡ ಜೀವನಶೈಲಿಯಿಂದ ದೂರ ಸರಿಯುತ್ತಿದ್ದಾರೆ ಮತ್ತು ಫಿಟ್ನೆಸ್ ಕಡೆಗೆ ಹೋಗುತ್ತಿದ್ದಾರೆ. ಆರೋಗ್ಯಕರ ಉತ್ಪನ್ನಗಳ ಲಭ್ಯತೆಯಲ್ಲಿ ಗಮನಾರ್ಹ ಹೆಚ್ಚಳ ಕಂಡುಬರುತ್ತಿದೆ, ಇದು ಒಟ್ಟಾರೆ ಕ್ಷೇಮದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅಡುಗೆಮನೆಯಲ್ಲಿ ಕಂಡುಬರುವ ವಿವಿಧ ಉತ್ಪನ್ನಗಳು ಸಹ ಸ್ಥಾಪಿತ ಸ್ವಭಾವದವು ಆದರೆ ಹೆಚ್ಚು ಪ್ರಯೋಜನಕಾರಿ. ನಮ್ಮ ಅಡುಗೆಮನೆಯಲ್ಲಿ ಕಂಡುಬರುವ ವಸ್ತುಗಳ ಬಗ್ಗೆ ಹೇಳುವುದಾದರೆ, ನಾವು ಸಂಗ್ರಹಿಸುವ […]

Advertisement

Wordpress Social Share Plugin powered by Ultimatelysocial