ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆ.

ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆ. ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರ ಗ್ರಾಮ ಪಂಚಾಯತಿಯಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬದು ನಿರ್ಮಾಣ ಕಾಮಗಾರಿಗೆ ಬಂದಂತ ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು ಹಾಗೂ ಜಾಗೃತಿ ಕಾರ್ಯಕ್ರಮ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಬಟ್ಟೂರ ಗ್ರಾಮ ಪಂಚಾಯತಿಯ ಅಧ್ಯಕ್ಷರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು. ಗ್ರಾಮ ಪಂಚಾಯತಿ ಸದಸ್ಯರು. BFT ಸಿಬ್ಬಂದಿ ವರ್ಗದವರು. ಕಾಯಕ ಮಿತ್ರದವರು .ಆರೋಗ್ಯ ಸಿಬ್ಬಂದಿ ವರ್ಗದವರು. ಆಶಾ ಕಾರ್ಯಕರ್ತರು. khpt ತಾಲೂಕ ಸಂಯೋಜಕರು ಉಪಸ್ಥಿತಿಯಲ್ಲಿದ್ದರು .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ಬುರ್ಕಾ ತೊಟ್ಟು ಮಾದಪ್ಪನ ಹಾಡು ಹಾಡಿದ ಮುಸ್ಲಿಂ ವಿದ್ಯಾರ್ಥಿನಿ

Tue Dec 20 , 2022
ಚಾಮರಾಜನಗರ ಭಾರತೀಯ ಪರಿವರ್ತನ ಸಂಘದಿಂದ ಆಯೋಜನೆ ಮಾಡಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಗಾರ‌. ಕಾರ್ಯಗಾರದಲ್ಲಿ ಸೋಜುಗಾದ ಸೂಜಿ ಮಲ್ಲಿಗೆ. ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡಿ ಮಲ್ಲಿಗೆ ಎಂದು ಹಾಡಿ ರಂಜಿಸಿದ ಮುಸ್ಲಿಂ ವಿದ್ಯಾರ್ಥಿನಿ. ಚಾಮರಾಜನಗರ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ ವಿದ್ಯಾರ್ಥಿನಿ ಉಮೇ ಬಸೀರಾ. ವಿದ್ಯಾರ್ಥಿನಿ ಹಾಡಿಗೆ ಮನಸೋತು ಶಿಳ್ಳೆ ಚಪ್ಪಾಳೆ‌. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details… Please follow and like us:

Advertisement

Wordpress Social Share Plugin powered by Ultimatelysocial