ಹಿಂದೂ ಮುಸ್ಲಿಂ‌ ಭಾವೈಕ್ಯದ ಪ್ರತೀಕವಾದ ಯಕ್ಕುಂಡಿ ದರ್ಗಾಗೆ ಶಾಸಕ ಜಮೀರ್ ಭೇಟಿ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮ

ಯಕ್ಕುಂಡಿ ಗ್ರಾಮದ ಕುಮಾರೇಶ್ವರ ವಿರಕ್ತಮಠ ಹಾಗೂ ಪೀರ ದಿಲಾವರಗೋರಿ ಶಾಹವಲಿ ದರ್ಗಾಗೆ ಭೇಟಿ

ಭೇಟಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಭಾಷಣ

ಈ ದರ್ಗಾಗೆ ಭೇಟಿ‌ ‌‌ನೀಡಿದ್ದು ನನಗೆ ಖುಷಿ ತಂದಿದೆ

ಮಹಾಂತೇಶ ಕೌಜಲಗಿ ನಮ್ಮಲ್ಲಿ ವಿಶಿಷ್ಟ ಪವಾಡದ ದರ್ಗಾ ಇದೆ ಅಲ್ಲಿ ಬರಬೇಕು ಅಂತಾ ಕೇಳಿದ್ರು

ಆದ್ರೆ ಆಗ ಬರಲಿಕ್ಕೆ ಆಗಿರಲಿಲ್ಲ, ನಾನು ಸಚಿವನಾಗಿದ್ದಾಗ ಅನುದಾನ ನೀಡಿದ್ದೆ

ಇಂದು ಬಾಬಾ ನನ್ನ ಕರೆಸಿಕೊಂಡಿದ್ದಾರೆ ಅದು ನನ್ನ ಪುಣ್ಯ

ದರ್ಗಾ ಕಮಿಟಿಯವರಿಗೆ ಐದು ಲಕ್ಷ ರೂಪಾಯಿ ಹಣ ನೀಡುತ್ತಿದ್ದೇನೆ

ದರ್ಗಾದಲ್ಲಿ ನಿಜವಾಗಲೂ ಏನೋ ಪವಾಡ ಇದೆ

ಮಠಕ್ಕೆ ಹೋಗಿದ್ದೆ ಅಲ್ಲಿಯೂ ಏನೋ ಶಕ್ತಿ ಇದೆ ಅನಿಸಿತು

ದರ್ಗಾದಲ್ಲಿ ಪ್ರಾರ್ಥನೆ ಮಾಡಿ ಕೇಳಿಕೊಂಡೆ ಒಂದು ಹರಕೆ ಮಾಡಿದೆ

ದರ್ಗಾದಲ್ಲಿ ಏನೋ ಪವಾಡ ಇದೆ ಅಂತಾ ಅನಿಸಿತು ನನಗೆ

2023ರಲ್ಲಿ ಚುನಾವಣೆ ಬರ್ತಿದೆ ಏನಾದರೂ ಮಾಡಿ ಆಶೀರ್ವಾದ ಮಾಡಿ

ಮಹಾಂತೇಶ ಕೌಜಲಗಿ ಹೆಚ್ಚಿನ ಮತದಿಂದ ಆರಿಸಿ ಬರಬೇಕು

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ನನ್ನ ವೈಯಕ್ತಿಕವಾಗಿ ನಾನು ಬಂದು ನಿರೀಕ್ಷೆ ಮಾಡಿಲ್ಲ ಅಷ್ಟು ದುಡ್ಡು ನೀಡ್ತೀನಿ ಎಂದೆ

ನಮ್ಮ ಕಾಂಗ್ರೆಸ್ ಸರ್ಕಾರ ಬಂದ್ರೆ ಕನಿಷ್ಟ 50 ಲಕ್ಷ ಹಣ ನೀಡ್ತೀನಿ

ನಮ್ಮ ಸರ್ಕಾರ ಬಂದ ಮೂರು ತಿಂಗಳೊಳಗೆ ಬಂದು‌ ನೀಡ್ತೀನಿ

ನನಗೆ ಸಿಕ್ಕಷ್ಟು ಪ್ರೀತಿ ದೇಶದಲ್ಲಿ ಯಾರಿಗೂ ಸಿಕ್ಕಿಲ್ಲ ಎಂದ ಜಮೀರ್

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೋಲಾರ‌... ಮಾಲೂರಿನಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೂ ಮುಂಚೆನೇ ಮುಗಿಲು ಮುಟ್ಟಿದ ಸಂಭ್ರಮ,

Mon Jul 25 , 2022
ಕೋಲಾರದಲ್ಲಿ ಕಿಚ್ಚ‌ ಸುದೀಪ್ ಅಭಿನಯದ ವಿಕ್ರಾಂತ್ ರೋಣಗೆ ಭರ್ಜರಿ‌‌ ಸಿದ್ಧತೆ, ಕೋಲಾರ ಜಿಲ್ಲೆ‌ ಮಾಲೂರು ಪಟ್ಟಣದ ಬಾಲಾಜಿ‌ ಚಿತ್ರಮಂದಿರದಲ್ಲಿ ಸಿದ್ಧತೆ, ಜುಲೈ28 ರಂದು ಬಿಡುಗಡೆಯಾಗಲಿರುವ ವಿಕ್ರಾಂತ್ ರೋಣ, ಚಿತ್ರ ಬಿಡುಗಡೆ ಮುನ್ನವೇ ಕಿಚ್ಚ ಅಭಿಮಾನಿಗಳಿಂದ ಭರ್ಜರಿ‌ ತಯಾರಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಸೇನಾ‌ ಸಮಿತಿಯಿಂದ ಇಂದು ಚಿತ್ರಮಂದಿರದ ಬಳಿ‌ ಕಿಚ್ಚ ಸುದೀಪ್ ಅವರ ಬೃಹತ್ ಕಟೌಟ್ ಗಳು ನಿರ್ಮಾಣ, ಸುದೀಪ್ ಜೊತೆಗೆ ಪುನೀತ್ ರಾಜಕುಮಾರ್ ಕಟೌಟ್ ನಿಲುಗಡೆ, ಸುದೀಪ […]

Advertisement

Wordpress Social Share Plugin powered by Ultimatelysocial