ಬೆಳಗಾವಿ : ಯುವತಿ ಪೋಟೋ ಬಳಸಿಕೊಂಡು ಯುವಕರಿಂದ 19ಲಕ್ಷ ಹಣ ಎಗರಿಸಿದ ಖದೀಮ

ಭರ್ಜರಿ ಕಾರ್ಯಾಚರಣೆ ಮಾಡಿ ಖತರನಾಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಸೈಬರ್ ಪೊಲೀಸರು

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನಾಯಿಹಿಂಗ್ಲಜ್ ಗ್ರಾಮದ ಮಹಾಂತೇಶ್ ಮೂಡಸೆ(29) ಬಂಧಿತ

ಯುವತಿ ಪೋಟೋ ಬಳಸಿಕೊಂಡು ಯುವಕರಿಂದ 19ಲಕ್ಷ ಹಣ ಎಗರಿಸಿದ ಖದೀಮ

ಹಣ ಮಾಡಲು ಕಳ್ಳದಾರಿ ಹಿಡಿದ ಬಂಧಿತ ಆರೋಪಿ ಮಹಾಂತೇಶ

ಸಾಮಾಜಿಕ ಜಾಲತಾಣದಲ್ಲಿ‌ ಅಪ್ಲೋಡ್ ಮಾಡಿದ ಯುವತಿಯರ ಸುಂದರ ಪೋಟೋ ಡೌನ್ಲೋಡ್

ಬಳಿಕ ಯುವತಿಯರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌, ಇನ್ಸ್ಟಾಗ್ರಾಮ್ ಖಾತೆ ಓಪನ್

ಅದೇ ಖಾತೆಯಿಂದ ಫೇಸ್‌ಬುಕ್‌, ಇನ್ಸ್ಟಾಗ್ರಾಮ್ ಗಳಲ್ಲಿ ಯುವಕರಿಗೆ ರಿಕ್ವೆಸ್ಟ್

ಯುವತಿ ಪೋಟೋಗಳನ್ನು ‌ನೋಡಿ ಪಾಲೋ ಮಾಡುವ ಯುವಕರೇ ಟಾರ್ಗೆಟ್

ಯುವಕರನ್ನ ಪರಿಚಯ ಮಾಡಿಕೊಂಡು ಅವರೊಂದಿಗೆ ಸಲುಗೆ

ಚೆಂದದ ಯುವತಿಯ ಪೋಟೋಗಳನ್ನ ನೋಡಿ ಮಳ್ಳಾದ ಯುವಕರಿಗೆ ಪಂಗನಾಮ

ಯುವತಿ ಅಂತಾ ನಂಬಿದ ಕೆಲವರಿಗೆ ಲಕ್ಷಾಂತರ ಹಣ ಪಂಗನಾಮ

ಹಣದ ಅವಶ್ಯಕತೆ ಇದೆ ಅಂತಾ ಹತ್ತು ಸಾವಿರ, ಇಪ್ಪತ್ತು ಸಾವಿರ, ಐವತ್ತು ಸಾವಿರವರೆಗೂ ಹಣ ಪೀಕಿದ ಅಸಾಮಿ

ಹಣ ಹಾಕಿಸಿಕೊಂಡು ಬಳಿಕ ನಂಬರ್ ಯುವಕರ ಪೋನ್ ನಂಬರ್ ಬ್ಲಾಕ್

ಹೀಗೆ “ಒಂದೇ ಯುವತಿ ಪೋಟೊ” ಹಾಕಿ ಯುವತಿ ಹೆಸರಲ್ಲಿ ಮಾಡಿದ್ದ ನಕಲಿ ಫೇಸ್‌ಬುಕ್‌ ಖಾತೆಗೆ 15ಸಾವಿರ ಪಾಲೋವರ್ಸ್

ತನ್ನ ಪೋಟೊ ಬೇರೆಯವರು ಬಳಸುತ್ತಿದ್ದ ವಿಚಾರ ತಿಳಿದ ಯುವತಿಯಿಂದ‌ ದೂರು

ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು

ಬಳಿಕ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸರು ಆರೋಪಿ ಬಂಧನ

ಕಳ್ಳ ದಾರಿ ಹಿಡಿದಿದ್ದ ಪಿಎಸ್ಐ ದೈಹಿಕ ಪರೀಕ್ಷೆ ಪಾಸ್ ಆಗಿದ್ದ

ಕಳೆದ ಹಲವು ದಿನಗಳ ಹಿಂದೆ ನಡೆದಿದ್ದ ಪಿಎಸ್ಐ ದೈಹಿಕ ಪರೀಕ್ಷೆಯಲ್ಲಿ ಪಾಸ್

ಯುವಕರಿಗೆ ಮೋಸ ಮಾಡಿ ಬಂದ ಹಣವನ್ನ ತೆಗೆದುಕೊಂಡು ಗೋವಾದಲ್ಲಿ ಗೆಳೆಯರೊಂದಿಗೆ ಮೋಜು-ಮಸ್ತಿ

ಸಾಮಾಜಿಕ ಜಾಲತಾಣದಲ್ಲಿ ಪೋಟೋಗಳನ್ನು ಹಾಕುವ ಯುವತಿಯರು ಎಚ್ಚರಿಕೆಯಿಂದ ಇರುವಂತೆ

ಬೆಳಗಾವಿಯಲ್ಲಿ ಕಮಿಷನರ್ ಡಾ. ಎಂ.ಬಿ.ಬೋರಲಿಂಗಯ್ಯ ಸಲಹೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ನಗರ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ.

Fri Jul 29 , 2022
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕಾರಣದಿಂದ ಶಾಂತಿ ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ನಗರ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಮಸೂದ್, ಪ್ರವೀಣ್ ನೆಟ್ಟಾರು ಮತ್ತು ಫಾಝಿಲ್ ಕೊಲೆ ಪ್ರಕರಣಗಳಿಂದ ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿರ್ಬಂಧ ಹೇರಲಾಗಿತ್ತು. ಮಂಗಳೂರು […]

Advertisement

Wordpress Social Share Plugin powered by Ultimatelysocial