ಬೆಳಗಾಂವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಯರಝರ್ವಿ ಗ್ರಾಮದ ಭಾರತಿಯ ಕೃಷಿಕ ಸಮಾಜ ರೈತ ಸಂಘಟನೆಯಿಂದ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು.
ನಡೆದಾಡುವ ದೇವರೆಂದೆ ಪ್ರಖ್ಯಾತಿಯಾಗಿರುವ ವಿಜಯಪೂರ ಜಿಲ್ಲೆಯ ಜ್ಞಾನಯೋಗಾಶ್ರಮದ ಪೂಜ್ಯರಾದ ಶ್ರೀ ಸಿದ್ಧೇಶ್ವರ ಸ್ವಾಮಿಜಿಯವರಿಗೆ
ಭಾರತಿಯ ಕೃಷಿಕ ಸಮಾಜ ರೈತ ಸಂಘಟನೆಯ ಎಲ್ಲಾ ಸದಸ್ಯರಿಂದ ಹಾಗೂ ಯರಝರ್ವಿ ಗ್ರಾಮ ಘಟಕ ಸದಸ್ಯರಿಂದ ಶ್ರೀಗಳ ಭಾವಚಿತ್ರಕ್ಕೆ
ಪೂಜೆ ಸಲ್ಲಿಸಿ ದೀಪ ಬೆಳಗಿಸುವದರೊಂದಿಗೆ ಭಕ್ತಿಪೂರ್ವಕ ಶ್ರದ್ದಾಂಜಲಿ ಸಲ್ಲಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada