ಸಿದ್ದೇಶ್ವರ ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ!

ಬೆಳಗಾಂವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಯರಝರ್ವಿ ಗ್ರಾಮದ ಭಾರತಿಯ ಕೃಷಿಕ ಸಮಾಜ ರೈತ ಸಂಘಟನೆಯಿಂದ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು.

ನಡೆದಾಡುವ ದೇವರೆಂದೆ ಪ್ರಖ್ಯಾತಿಯಾಗಿರುವ ವಿಜಯಪೂರ ಜಿಲ್ಲೆಯ ಜ್ಞಾನಯೋಗಾಶ್ರಮದ ಪೂಜ್ಯರಾದ ಶ್ರೀ ಸಿದ್ಧೇಶ್ವರ ಸ್ವಾಮಿಜಿಯವರಿಗೆ

ಭಾರತಿಯ ಕೃಷಿಕ ಸಮಾಜ ರೈತ ಸಂಘಟನೆಯ ಎಲ್ಲಾ ಸದಸ್ಯರಿಂದ ಹಾಗೂ ಯರಝರ್ವಿ ಗ್ರಾಮ ಘಟಕ ಸದಸ್ಯರಿಂದ ಶ್ರೀಗಳ ಭಾವಚಿತ್ರಕ್ಕೆ
ಪೂಜೆ ಸಲ್ಲಿಸಿ ದೀಪ ಬೆಳಗಿಸುವದರೊಂದಿಗೆ ಭಕ್ತಿಪೂರ್ವಕ ಶ್ರದ್ದಾಂಜಲಿ ಸಲ್ಲಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಕ್ಷರ್ ಪಟೇಲ್ ಸ್ಫೋಟಕ ಆಟ

Fri Jan 6 , 2023
ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಭಾರತದ ವಿರುದ್ಧದ 16 ರನ್‌ಗಳ ಜಯ ಸಾಧಿಸುವ ಸರಣಿಯನ್ನು ಸಮಬಲ ಮಾಡಿಕೊಂಡಿದೆ. ಸೂರ್ಯಕುಮಾರ್ ಮತ್ತು ಅಕ್ಷರ್ ಪಟೇಲ್ ಉತ್ತಮವಾಗಿ ಹೋರಾಡಿದರೂ ಜಯ ತಂದುಕೊಡುವಲ್ಲಿ ಸಾಧ್ಯವಾಗಲಿಲ್ಲ.ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಕುಶಾಲ್ ಮೆಂಡಿಸ್ ಮತ್ತು ದಸುನ್ ಶನಕ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.ಈ ಬೃಹತ್ […]

Advertisement

Wordpress Social Share Plugin powered by Ultimatelysocial