ಬೆಳಗಾವಿ ಇಬ್ಬಾಗಕ್ಕೆ ದೇವರ ಮೊರೆ ಹೋದ ಜನರು!

 

 

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಇಬ್ಬಾಗವಾಗಬೇಕು ಎಂದು ಗ್ರಾಮಸ್ಥರು ದೇವರ ಮೊರೆ ಹೋಗಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಗ್ರಾಮದ ಸಮಸ್ಯೆ ಅಥವಾ ಜಿಲ್ಲೆಗೆ ಸಂಬಂಧಿಸಿದ ಬೇಡಿಕೆಗಳಿದ್ದರೆ ಜನರು ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರ, ಮಂತ್ರಿಗಳು, ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗೋದನ್ನು ಎಲ್ಲರೂ ಬೋಡಿರುತ್ತೇವೆ.

ಆದರೆ ಚಿಕ್ಕೋಡಿಯ ಜನರು ಬೆಳಗಾವಿ ಜಿಲ್ಲೆಯ ಇಬ್ಭಾಗಕ್ಕೆ ದೇವರ ಮೊರೆ ಹೋಗಿದ್ದಾರೆ.

ಹೌದು, ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಹೋರಾಟಗಾರರು, ‘ದೇವ್ರೆ ಹೇಗಾದ್ರೂ ಮಾಡಿ ಬೆಳಗಾವಿ ಜಿಲ್ಲೆ ಇಬ್ಭಾಗ ಮಾಡಿಬಿಡಪ್ಪ ಎಂದು ಸಂಕಲ್ಪ ತೊಟ್ಟಿದ್ದಾರೆ. ಹನುಮಾನ ದೇವಸ್ಥಾನದಲ್ಲಿ ಕೆಂಪು ವಸ್ತ್ರದಲ್ಲಿ ತೆಂಗಿನಕಾಯಿ ಕಟ್ಟಿ ಸಂಕಲ್ಪ ಮಾಡಿದ್ದಾರೆ. ಆದಷ್ಟು ಬೇಗನೆ ಅಥಣಿ ಜಿಲ್ಲೆ ರಚನೆಗೆ ದೇವರಲ್ಲಿ ಹರಕೆ ಹೊರಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ವಿವಾದವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: 6 ಬಾರಿ ಗೆದ್ದವರನ್ನು ನಾಳೆ ಬೆಳಿಗ್ಗೆಯೇ ಅಧಿಕಾರದಿಂದ ಇಳಿಸಲು ಆಗುತ್ತಾ?

Tue Feb 15 , 2022
  ಬೆಂಗಳೂರು: ಹಿಜಾಬ್ ವಿಚಾರ ಆರಂಭವಾಗುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳು ಅದನ್ನು ಆರಂಭದಲ್ಲೇ ಚಿವುಟಿ ಹಾಕುವ ಕೆಲಸ ಮಾಡ ಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.ರಾಜ್ಯದಲ್ಲಿ ಹಿಜಾಬ್ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರ ಆರಂಭ ಆಗುತ್ತಿದ್ದಂತೆಯೇ ಹಾಗೇ ಅದನ್ನು ಚಿವುಟಿ ಹಾಕುವ ಕೆಲಸ ಮಾಡಬೇಕಿತ್ತು.ಅದನ್ನು ಎರಡೂ ರಾಷ್ಟ್ರೀಯ ಪಕ್ಷಗಳೂ ಮಾಡಬೇಕಿತ್ತು. ಆದರೆ ಈಗ ತುಂಬಾ ಬೆಳವಣಿಗೆಗಳಾಗಿವೆ, ಹೀಗಾಗಿ ಕೋರ್ಟ್ ಏನು ತೀರ್ಪು ಕೊಡುತ್ತದೋ […]

Advertisement

Wordpress Social Share Plugin powered by Ultimatelysocial