ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಪ್ರಸ್ತಾಪಿಸಿ ಎಂದು ಮನವಿ .

ಬೆಳಗಾವಿ ಜಿಲ್ಲೆ ರಾಮದುರ್ಗ
ವಿಧಾನಸಭಾ ಕ್ಷೇತ್ರ ಶಾಸಕರಾದ ಶ್ರೀ ಮಹಾದೇವಪ್ಪ ಯಾದವಾಡ ರವರಿಗೆ ಮನವಿ.ರಾಮದುರ್ಗ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಮನವಿ.ರಾಜ್ಯದ ಸಮಸ್ತ ಪತ್ರಕರ್ತರ ಜ್ವಲಂತ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಕುರಿತು ಮುಂಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕೆಂದು ಮತ್ತು ಬೇಡಿಕೆಗಳನ್ನು ಈಡೇರಿಸಲು ಮನವಿ.ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ , ಹಾಗೂ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ಲಕ್ಷ್ಮಣ ಕಾಮಣ್ಣವರ್ ಹಾಗೂ ಜಿಲ್ಲಾ ಸಂಘಟನೆ ಪ್ರಮುಖರಾದ ಮಂಜುನಾಥ ರಾಠೋಡ ಹಾಗೂ ರಾಮದುರ್ಗ ತಾಲೂಕಾ ಕಾನಿಪ ಧ್ವನಿ ಸಂಘಟನೆಯ ಅಧ್ಯಕ್ಷ ಎಮ್, ಕೆ ಯಾದವಾಡ ಮತ್ತು ಪದಾಧಿಕಾರಿಗಳು ಸೇರಿ ಮನವಿ.ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಕಳುಹಿಸಿ ಜೊತೆಗೆ ತಮ್ಮ ಬೇಡಿಕೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವೆ ಎಂದು ಭರವಸೆ ನೀಡಿದ ರಾಮದುರ್ಗ ಶಾಸಕ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಿಶೋರ್ ಈಗ "ಸೆಲ್ವ". ನಿರ್ಮಾಪಕರ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ ಚಿತ್ರದ ಶೀರ್ಷಿಕೆ.

Mon Dec 12 , 2022
” ಜಾನ್ ಜಾನಿ ಜನಾರ್ದನ “, “ಕಾಲೇಜ್ ಕುಮಾರ್” ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಎಲ್. ಪದ್ಮನಾಭ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪದ್ಮನಾಭ ಅವರು ತನ್ವಿ ಮೀಡಿಯಾ ಕಾರ್ಪ್ ಸಂಸ್ಥೆ ಲಾಂಛನದಲ್ಲಿ ನಿರ್ಮಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ. ಬಹುಭಾಷಾ ನಟ ಕಿಶೋರ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ “ಸೆಲ್ವ” ಎಂದು ಹೆಸರಿಡಲಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದು. ನಂದು […]

Advertisement

Wordpress Social Share Plugin powered by Ultimatelysocial