ಬೆಳಗಾವಿ ಜಿಲ್ಲೆ ರಾಮದುರ್ಗ
ವಿಧಾನಸಭಾ ಕ್ಷೇತ್ರ ಶಾಸಕರಾದ ಶ್ರೀ ಮಹಾದೇವಪ್ಪ ಯಾದವಾಡ ರವರಿಗೆ ಮನವಿ.ರಾಮದುರ್ಗ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಮನವಿ.ರಾಜ್ಯದ ಸಮಸ್ತ ಪತ್ರಕರ್ತರ ಜ್ವಲಂತ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಕುರಿತು ಮುಂಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕೆಂದು ಮತ್ತು ಬೇಡಿಕೆಗಳನ್ನು ಈಡೇರಿಸಲು ಮನವಿ.ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ , ಹಾಗೂ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ಲಕ್ಷ್ಮಣ ಕಾಮಣ್ಣವರ್ ಹಾಗೂ ಜಿಲ್ಲಾ ಸಂಘಟನೆ ಪ್ರಮುಖರಾದ ಮಂಜುನಾಥ ರಾಠೋಡ ಹಾಗೂ ರಾಮದುರ್ಗ ತಾಲೂಕಾ ಕಾನಿಪ ಧ್ವನಿ ಸಂಘಟನೆಯ ಅಧ್ಯಕ್ಷ ಎಮ್, ಕೆ ಯಾದವಾಡ ಮತ್ತು ಪದಾಧಿಕಾರಿಗಳು ಸೇರಿ ಮನವಿ.ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಕಳುಹಿಸಿ ಜೊತೆಗೆ ತಮ್ಮ ಬೇಡಿಕೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವೆ ಎಂದು ಭರವಸೆ ನೀಡಿದ ರಾಮದುರ್ಗ ಶಾಸಕ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada