ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ನಿರ್ವಹಣೆ ಮತ್ತು ಇತರ ಕಾಮಗಾರಿಗಳಿಗೆ ಅನುವು ಮಾಡಿಕೊಡಲು ಇಂದು ಬೆಂಗಳುರಿನ ಹಲವಾರು ಕಡೆ ವಿದ್ಯುತ್ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರಿನ ಜೆಪಿ ನಗರ, ಜಯನಗರ, ಎಲೆಕ್ಟ್ರಾನಿಕ್ ಸಿಟಿ, ತ್ಯಾಗರಾಜನಗರ, ಶ್ರೀನಗರ, ಕೊಡಿಗೇಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಸಂತ ವಲ್ಲಬ ನಗರ, ಶಾರದ ನಗರ, ಜರಗನಹಳ್ಳಿ, ಎಲ್ಐಸಿ ಕಾಲೋನಿ, ಜೆಪಿ ನಗರ 1 ನೇ ಹಂತ, ಜಯನಗರ 8 ನೇ ಬ್ಲಾಕ್, ಶಾಸ್ತ್ರಿನಗರ ಮುಖ್ಯ ರಸ್ತೆ, ಪದ್ಮನಾಭನಗರ, ಜೆಪಿ ನಗರ 2 ನೇ ಹಂತ, ಜೆಪಿ ನಗರ 3 ನೇ ಹಂತ, ಜೆಪಿ ನಗರ 4 ನೇ ಹಂತ, ಜೆಪಿ ನಗರ 5 ನೇ ಹಂತ ಸೇರಿವೆ. ಹಂತ, ಡಾಲರ್ಸ್ ಲೇಔಟ್, ವಿನಾಯಕನಗರ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ ಮತ್ತು ದೊಡ್ಡತೊಗೂರು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada