ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.ಬೆಂಗಳೂರಿನ ಜಿಗಣಿ ಡಿಎಲ್ ಎಫ್ ಬಳಿ ಕಳ್ಳರನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಕಳ್ಳರು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರರರೆ.ಈ ವೇಳೆ ಪೊಲೀಸರು ಶ್ರೀನಿವಾಸ್ ಅಲಿಯಾಸ್ ರಾಜು ಎಂಬಾತನ ಮೇಲೆ ಗುಂಡು ಹಾರಿಸಿದ್ದಾರೆ.ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶ್ರೀನಿವಾಸ್ ಅಲಿಯಾಸ್ ರಾಜು ಹಾಗೂ ಮಲ್ಲನಗೌಡ ಎಂದು ತಿಳಿದುಬಂದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada