ಒತ್ತಡ ನಿವಾರಿಸಲು ಇದು ಬೆಸ್ಟ್‌ ಪ್ಲೇಸ್

ಕೋವಿಡ್-19 ಸಾಂಕ್ರಾಮಿಕ ರೋಗ ಜಗತ್ತನ್ನು ಆವರಿಸಿದ ಬಳಿಕ ಅನೇಕ ಜನರು ಆರೋಗ್ಯದತ್ತ ಗಮನ ಹರಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೈನಂದಿನ ಜೀವನದ ಒತ್ತಡದಿಂದ ಪಾರಾಗಲು, ಪ್ರಕೃತಿಯೊಂದಿಗೆ ಸಂಪರ್ಕ ಸಾಧಿಸಲು ಮತ್ತು ತಾಜಾತನವನ್ನು ಅನುಭವಿಸಲು ಹಲವರು ಪ್ರವಾಸ ಕೈಗೊಳ್ಳಲು ಇಷ್ಟಪಡುತ್ತಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ತಮ್ಮ ಲಾಭಕ್ಕಾಗಿ ಸಿದ್ದರಾಮಯ್ಯ ಅಹಿಂದ ಬಳಸಿಕೊಂಡಿದ್ದಾರೆ: ಎ.ಹೆಚ್.ವಿಶ್ವನಾಥ್

Tue Feb 1 , 2022
ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನಗೆ ದ್ರೋಹ ಬಗೆದಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಸಿ.ಎಂ.ಇಬ್ರಾಹಿಂ ಆರೋಪಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಎ.ಎಚ್‌.ವಿಶ್ವನಾಥ್‌ ಅವರು ಕೂಡ ಸಿದ್ದರಾಮಯ್ಯ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ವಿಶ್ವನಾಥ್ ಅವರು, ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಕುರುಬ ಸಮುದಾಯದ ನಾಯಕತ್ವವನ್ನು ಮುಗಿಸಿದ್ದಾರೆಂದು ಕಿಡಿಕಾರಿದ್ದಾರೆ.ಸಿದ್ದರಾಮಯ್ಯ ಅವರು ಅಹಿಂದ(ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಕನ್ನಡ ಸಂಕ್ಷಿಪ್ತ ರೂಪ)ವನ್ನು ಬಳಕೆ ಮಾಡಿಕೊಂಡಿದ್ದು, ಈ […]

Advertisement

Wordpress Social Share Plugin powered by Ultimatelysocial