ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಖಚಿತ!

ಗೃಹ ಸಚಿವ ಅಮಿತ್ ಷಾ ಜೊತೆ ಉಪಹಾರದಲ್ಲಿ ಬವಸರಾಜ್ ಹೊರಟ್ಟಿ ಭಾಗಿ

ಪರಿಷತ್ ಟಿಕೆಟ್ ಆಕಾಂಕ್ಷಿ ಮೋಹನ್ ಲಿಂಬಿಕಾಯಿ ಅವರ ವಿರೋಧದ ನಡುವೆಯೂ ಹೊರಟ್ಟಿಗೆ ಬಿಜೆಪಿ ಟಿಕೆಟ್ ಖಚಿತಗೊಳಿಸಿದ ಭೇಟಿ

ಸಿಎಂ ಬಸವರಾಜ್ ಬೊಮ್ಮಾಯಿ,ಪ್ರಹ್ಲಾದ್ ಜೋಶಿ,ಜಗದೀಶ್ ಶೆಟ್ಟರ್ ಪ್ರಯತ್ನದ ಫಲವಾಗಿ ಹೊರಟ್ಟಿ‌ ಬಿಜೆಪಿಗೆ ಸೇರ್ಪಡೆ ಖಚಿತ

ಖಾಸಗಿ ಹೊಟೇಲಿನಲ್ಲಿ ವಾಸ್ತವ್ಯ ಹೂಡಿರುವ ಗೃಹ ಸಚಿವ ಅಮಿತ್ ಷಾ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಂಝಾನ್ ಹಬ್ಬದ ಸಂಭ್ರಮ.!

Tue May 3 , 2022
ಒಂದು ತಿಂಗಳ ಕಾಲ ಉಪವಾಸ ವ್ರತ ಆಚರಿಸಿದ ಮುಸ್ಲಿಂ ಬಾಂಧವರು ಸಂಭ್ರಮ, ಸಡಗರದಿಂದ ಈದ್ ಹಬ್ಬವನ್ನು ಆಚರಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡಲಾಯಿತು. ಮಂಗಳೂರು ನಗರದ ಬಾವುಟಗುಡ್ಡೆ ಈದ್ಗಾ ಮಸ್ಜಿದ್‌ನಲ್ಲಿ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ […]

Advertisement

Wordpress Social Share Plugin powered by Ultimatelysocial