ಬೆಳಗಾವಿ ಲೋಕಸಭಾ ಚುನಾವಣಾ ಕಣಕ್ಕೆ ದಿಗ್ಗಜ ನಾಯಕರು ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಪರ ಬಿಎಸ್. ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿ ಬೆಂಗಳೂರಿಗೆ ಹಿಂದುರಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಪರ BSY ಬೃಹತ್ ಸಮಾವೇಶ ನಡೆಸಿ ಮತದಾರರ ಮನ ಗೆಲ್ಲಲ್ಲು ಹರಸಹಾಸ ಪಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಾಣುತಿದೆ.
ಬೆಳಗಾವಿಯ ಉಪಚುನಾವಣೆ ಹಿನ್ನಲೆ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅಂಗಡಿ ಪರ ಬೀಎಸ್ ಯಡಿಯೂರಪ್ಪ ಪ್ರಚಾರ
Please follow and like us: