ಬೆಳಗಾವಿಯ ಉಪಚುನಾವಣೆ ಹಿನ್ನಲೆ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅಂಗಡಿ ಪರ ಬೀಎಸ್ ಯಡಿಯೂರಪ್ಪ ಪ್ರಚಾರ

ಬೆಳಗಾವಿ ಲೋಕಸಭಾ ಚುನಾವಣಾ ಕಣಕ್ಕೆ ದಿಗ್ಗಜ ನಾಯಕರು ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಪರ ಬಿಎಸ್.‌ ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿ ಬೆಂಗಳೂರಿಗೆ ಹಿಂದುರಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಪರ BSY ಬೃಹತ್‌ ಸಮಾವೇಶ ನಡೆಸಿ ಮತದಾರರ ಮನ ಗೆಲ್ಲಲ್ಲು ಹರಸಹಾಸ ಪಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಾಣುತಿದೆ.

Please follow and like us:

Leave a Reply

Your email address will not be published. Required fields are marked *

Next Post

ವಿಜಯಪುರಜಿಲ್ಲೆಯ ನೇಬಗೇರಿ ಯಲ್ಲಿ ನಡೆದ ಭಿಕರ ಅಫಗಾತ

Thu Apr 8 , 2021
ಸಿಮೆಂಟ್ ಲಾರಿ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನೊಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ನೇಬಗೇರಿ ಹತ್ತಿರನಡೆದಿದೆ.  ಸಾವಿಗೀಡಾದ ದುರ್ದೈವಿಯನ್ನ  ನೇಬಗೇರಿ ಗ್ರಾಮದ 46 ವರ್ಷದ  ವೆಂಕಟೇಶ್ ಲಮಾಣಿ ಹಾಗೂ ಡವಳಗಿ ಗ್ರಾಮದ 45ವರ್ಷದ  ನಾಗಪ್ಪ ದಡ್ಡೇನವರ ಎಂದು ಗುರುತಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾಸ್ಥಳಕ್ಕೆ ಮುದ್ದೆಬಿಹಾಳ  ಪೊಲೀಸರು ಆಗಮಿಸಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಚಾಲಕನಿಗೆ  ಸಣ್ಣಪುಟ್ಟ ಗಾಯ ಗಳಾಗಿದ್ದು ಮುದ್ದೇಬಿಹಾಳದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಕುರಿತು ಮುದ್ದೇಬಿಹಾಳ […]

Advertisement

Wordpress Social Share Plugin powered by Ultimatelysocial