ಶಿವಕುಮಾರ ಶ್ರೀಗಳಿಗೆ ಭಾರತರತ್ನ : ಅಮಿತ್ ಷಾ ಜೊತೆ ಬಿಎಸ್‍ವೈ ಚರ್ಚೆ

 

ತುಮಕೂರು, ಮಾ.29- ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಸುಮಾರು 2ಲಕ್ಷ ಮಂದಿ ಸೇರಬಹುದೆಂಬ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.

ಯಡಿಯೂರಪ್ಪ ತಿಳಿಸಿದ್ದಾರೆ. These games are the https://tpashop.com/18-year-old-casino-near-me/ most popular among the crowd.

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕುರಿತಂತೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಏ.1ರಂದು ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ ಬೆಂಗಳೂರಿಗೆ ತೆರಳಿ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಬಿಎಸ್‍ವೈ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಮತ್ತೆ ಏರಿಕೆ, ಬೆಂಗಳೂರಲ್ಲಿ 105 ರೂ. ದಾಟಿದ ಪೆಟ್ರೋಲ್ ಬೆಲೆ..!

Tue Mar 29 , 2022
ನವದೆಹಲಿ, ಮಾ.29- ಇಂದು ಮತ್ತೆ ಪೆಟ್ರೋಲ್ ದರ ಲೀಟರ್‍ಗೆ 80 ಪೈಸೆ ಮತ್ತು ಡೀಸೆಲ್ 70 ಪೈಸೆ ಏರಿಕೆಯಾಗಿದೆ. ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್‍ಗೆ 100 ರೂಪಾಯಿ(100.21 ರೂ)ವರೆಗೆ ಪೆಟ್ರೋಲ್ ಬೆಲೆ ಸುಮಾರು 4.90 ರೂ. ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ತೈಲ ಬೆಲೆ ನಿರಂತರವಾಗಿ ಏರುತ್ತಿದೆ.ತೈಲ ಬೆಲೆ ಏರಿಕೆ ವಿಚಾರದಲ್ಲಿ ಪ್ರತಿಪಕ್ಷಗ ಗಡಿ ದಾಟಿದೆ ಬೆಂಗಳೂರಿನಲ್ಲಿ 105 ರೂ ಗೆ ಏಕೆಯಾಗಿದೆ. ಒಂದು ವಾರದಲ್ಲಿ […]

Advertisement

Wordpress Social Share Plugin powered by Ultimatelysocial