ಭಾರತ್ ಬಂದ್  ಹಿನ್ನೆಲೆ-ಲಾರಿ ಮಾಲೀಕರಿಂದ ಬಂದ್‌ಗೆ ಬೆಂಬಲ

ರೈತರ ಭಾರತ್ ಬಂದ್ ಕರೆ ಹಿನ್ನೆಲೆ ಲಾರಿ ಮಾಲೀಕರಿಂದ ಬಂದ್‌ಗೆ ಬೆಂಬಲ ದೊರಕಿದ್ದು .

4ಲಕ್ಷ 60ಸಾವಿರ ಲಾರಿಗಳ ಸಂಚಾರ ಸ್ಥಗಿತ ಮಾಡಿದ್ದು,ಚಾಮರಾಜಪೇಟೆ, ಕೆ.ಆರ್ ಮಾರ್ಕೆಟ್ ಲಾರಿ ಸ್ಟಾಂಡ್‌ಗಳಲ್ಲಿ ನಿಂತಿರೋ ಲಾರಿಗಳು ಯಾವುದೇ ವಹಿವಾಟು ನಡೆಸದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್  ಹಿನ್ನೆಲೆ-ರೈತ ಮುಖಂಡರಿಂದ ಬೃಹತ್ ಪ್ರತಿಭಟನೆ

Please follow and like us:

Leave a Reply

Your email address will not be published. Required fields are marked *

Next Post

 ಕೃಷಿ ಕಾಯ್ದೆ ವಿರೋಧಿಸಿ ಭಾರತ ಬಂದ್ -ಟಮಟೆ ಬಾರಿಸುವ ಮೂಲಕ ಪ್ರತಿಭಟನೆ

Tue Dec 8 , 2020
ಕೇಂದ್ರ ಸರ್ಕಾರದ  ಕೃಷಿ ಕಾಯ್ದೆ ವಿರೋಧಿಸಿ  ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ   ಹಲವಾರು ಸಂಘಟನೆಗಳಿಂದ  ಪ್ರತಿಭಟನೆ ಮಾಡಲಾಯ್ತು… ಹನುಮಂತ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಬಜಾರ ರಸ್ತೆಯಿಂದ ಅಂಚೆ ಕಚೇರಿವರೆಗೆ ಪ್ರತಿಭಟನೆ ಮಾಡಲಾಯ್ತು..  ಟಮಟೆ ಬಾರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಮ್ಮ ಪಕ್ಷಕ್ಕೆ ನಮ್ಮದೇ ಆದ ಸಿದ್ಧಾಂತವಿದೆ ಡಿಕೆ ಶಿವಕುಮಾರ್ ಹೇಳಿಕೆ   Please follow and like us:

Advertisement

Wordpress Social Share Plugin powered by Ultimatelysocial