ಭೀಮ್ ಆರ್ಮಿ ಏಕತಾ ಮೀಷನ್ ಸಂಘಟನೆ ಇವರ ನೇತೃತ್ವದಲ್ಲಿ ಪ್ರತಿಭಟನೆ.

ಭೀಮ್ ಆರ್ಮಿ ಏಕತಾ ಮೀಷನ್ ಸಂಘಟನೆ ಇವರ ನೇತೃತ್ವದಲ್ಲಿ ಪ್ರತಿಭಟನೆ ಬೆಂಗಳೂರು ಜೈನ್ ವಿಶ್ವವಿದ್ಯಾಲಯದ ಟೀಚರ್ ಮತ್ತು ವಿದ್ಯಾರ್ಥಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಕ್ಕಾಗಿ ಜೈನ ಕಾಲೇಜು ವಿದ್ಯಾರ್ಥಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಮತ್ತು ಜೈನ ಕಾಲೇಜು ಮಾನ್ಯತೆ ರದ್ದು ಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಬನಹಟ್ಟಿ ಗಾಂಧಿ ಸರ್ಕಲ್ ದಿಂದ ಪ್ರತಿಭಟನೆ ಮುಕಾಂತರ ತಹಶಿಲ್ದಾರರ ಕಾರ್ಯಾಲಯಕ್ಕೆ ಬಂದು ತಹಶಿಲ್ದಾರ ಡಾ|| ಡಿ. ಎಚ್. ಹೂಗಾರ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಅದೇ ಸಂದರ್ಭದಲ್ಲಿ ಭೀಮ್ ಆರ್ಮಿ ಸಂಘಟನೆ ಜಿಲ್ಲಾ ಅದ್ಯಕ್ಷ ರಮೇಶ ಬಳೋಲಗಿಡದ ಹಾಗೂ ಎಸ್ ಡಿ ಪಿ ಐ ಪಕ್ಷದ ತಾಲೂಕಿನ ಅದ್ಯಕ್ಷರು ಪರಶುರಾಮ ಮೇತ್ರಿ ಹಾಗೂ ಭೀಮ್ ಆರ್ಮಿ ಸಂಘಟನೆ ಸದಸ್ಯರು ಭಾಗವಹಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ.

Thu Feb 23 , 2023
ನಂಜನಗೂಡಿನಲ್ಲಿ ಸಚಿವ ಅಶ್ವತ್ ನಾರಾಯಣ್ ವಿರುದ್ಧ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ಟಿಪ್ಪು ಸುಲ್ತಾನ್ ಹತ್ಯೆ ಮಾಡಿದಂತೆ ಸಿದ್ದರಾಮಯ್ಯ ಅವರನ್ನು ಹತ್ಯೆ ಮಾಡಬೇಕು ಎಂದು ಬಿಜೆಪಿ ಸಭೆ ಒಂದರಲ್ಲಿ ಮಾತನಾಡಿದ್ದ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ಖಂಡಿಸಿ ಇಂದು ನಂಜನಗೂಡು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು ರಾಷ್ಟ್ರೀಯ ಹೆದ್ದಾರಿ 612ರ ಹುಲ್ಲಹಳ್ಳಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು […]

Advertisement

Wordpress Social Share Plugin powered by Ultimatelysocial