Bidar: ಬಸವಕಲ್ಯಾಣದ ಅನುಭವ ಮಂಟಪದ ಅಲ್ಪಾವಧಿ ಟೆಂಡರ್ ಗೆ ಸಿಎಂ ಅಸ್ತು

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಸವಕಲ್ಯಾಣದ ಅನುಭವ ಮಂಟಪದ ನಿರ್ಮಾಣದ ಪ್ರಗತಿ ಕುರಿತು ಸಭೆ ನಡೆಸಿದ್ಧು.ಮಕ್ಕಳಿಗೆ ಹಿಂದಿನ ಅನುಭವ ಮಂಟಪ ಹೆಗಿತ್ತು ಎಂಬ ಅರಿವು ಮೂಡಿಸುವ ರಿತಿಯಲ್ಲಿ ನಿರ್ಮಾಣ ಮಾಡಬೆಕು ಸುಸಜ್ಜಿತವಾದ ಡಿಜಿಟಲ್ ಗ್ರಂಥಾಲಯ.ಹಾಲೊಗ್ರಾಫಿಕ್ ಪ್ರದರ್ಶನ.ಮುಂತಾದ ವ್ಯವಸ್ಥೆಗಳನ್ನು ರೂಪಿಸುವ ಮೂಲಕ ಅನುಭವ ಮಂಟಪ ನಿರ್ಮಾಣ ಮಾಡಬೆಕೆಂದು ಸೂಚನೆ ನಿಡಿದ್ಧಾರೆ ಎನ್ನಲಾಗಿದೆ.
ಕನಿಷ್ಠ 200 ಜನ ಕುಳಿತುಕೊಳ್ಳುವ 2 ಸಭಾಂಗಣ ನಿರ್ಮಾಣ ಹಾಗು ತಾಂತ್ರಿಕ ಅನೂಕುಲ ಮಾಡಿಕೊಂಡು ನಿರ್ಮಾಣ ಕಾಮಗಾರಿಗೆ ಅಲ್ಪಾವಧಿ ಟೆಂಡರ್ ಕರೆಯಲು ಸೂಚಿಸಿದ್ದಾರೆ ಎನ್ನಲಾಗಿದೆ.
ಅನುಭವ ಮಂಟಪದ 560 ಕೊಟಿ ರೂಪಾಯಿ ಅಂದಾಜು ಯೊಜನಾ ವರದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸ್ತು ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

Mumbai: ಭೀಕರ ಅಪಘಾತದಲ್ಲಿ ಬಿಜೆಪಿ ಶಾಸಕರ ಪುತ್ರ ಸೇರಿ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು

Tue Jan 25 , 2022
ಮುಂಬೈ:ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ವೇಳೆ ಸೇತುವೆಯಿಂದ ಕಾರು ಕೆಳಗೆ ಬಿದ್ದ ಪರಿಣಾಮ ಕೆಲವು ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಬಿಜೆಪಿ ಶಾಸಕರ ಪುತ್ರ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ವ ಮಹಾರಾಷ್ಟ್ರದ ಜಿಲ್ಲೆಯ ಸೆಲ್ಸುರಾ ಗ್ರಾಮದ ಬಳಿ 1:30 AM ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೇಲ್ನೋಟಕ್ಕೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಬಿದ್ದಿದ್ದು, ಏಳು ಪ್ರಯಾಣಿಕರು ಸ್ಥಳದಲ್ಲೇ […]

Advertisement

Wordpress Social Share Plugin powered by Ultimatelysocial