ಅಖಿಲ ಭಾರತ ವಿರಶೈವ ಲಿಂಗಾಯತ ಮಹಾಸಭಾ ಜಯಂತಿ !

ಅಖಿಲ ಭಾರತ ವಿರಶೈವ ಲಿಂಗಾಯತ  ಮಹಾಸಭಾ  ಔರಾದ (ಬಾ) ವತಿಯಿಂದ  ಬೀದರ್‌ ಪಟ್ಟಣದಲ್ಲಿ 889ನೇ ಜಯಂತೋತ್ಸವ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಬಸವಲಿಂಗ ಪಟ್ಟದೇವರು, ಗುರು ಬಸವ ಪಟ್ಟದೇವರು, ಶ್ರೀ ಶಿವಲಿಂಗ ಶಿವಾಚಾರ್ಯರು, ಬಸವಲಿಂಗ ಅವಧೂತರು, ಸೇರಿದಂತೆ ಅನೇಕ ಪೂಜ್ಯರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಹಾನಗಲ್ ಕುಮಾರಸ್ವಾಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಭೀಮಣ್ಣ ಖಂಡ್ರೆ ವಿಶೇಷ ಸನ್ಮಾನಿತರು. ಹಾಗೂ ಕಾರ್ಯಕ್ರಮದ ಉದ್ಘಾಟಕರಾಗಿ ಅಖಿಲ ಭಾರತ ವಿರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ  ಅವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಚೇಷ್ಟೆಯಲ್ಲಿ ಕತ್ತರಿಯನ್ನು ಎದೆಗೆ ಇರಿದ ಪರಿಣಾಮ ವ್ಯಕ್ತಿ ಮೃತ

Sat May 28 , 2022
ಸಲೂನ್‌ವೊಂದರಲ್ಲಿ ಗೆಳೆಯರೊಂದಿಗೆ ಕೂಡಿ ಕುಳಿತಾಗಿ ಒಬ್ಬರಿಗೊಬ್ಬರು ಮಾತಿನ ಕುಚೇಷ್ಟೆಯಲ್ಲಿ ಕತ್ತರಿಯನ್ನು ಎದೆಗೆ ಇರಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ.ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಸಲೂನ್ ಅಂಗಡಿ ಮಾಲಿಕ ಸದಾಶಿವ ಅಣ್ಣಪ್ಪ ನಾವಿ(19) ಎಂಬಾತನೊಂದಿಗೆ ದಿನಂಪ್ರತಿ ಆತನ ಗೆಳೆಯರು ಸಲೂನ್ ಅಂಗಡಿಯಲ್ಲಿ ಕುಳಿತು ಹರಟೆ, ಕುಚೇಷ್ಟೆ ಮಾಡುವದು ಸಹಜವಾಗಿತ್ತು. ವ್ಯಕ್ತಿಯೋರ್ವನ ಕಟಿಂಗ್ ಮಾಡುವ ಸಂದರ್ಭ ಆರೋಪಿ ಸದಾಶಿವನ ಗೆಳೆಯ ಸಾಗರ ಸೀನಪ್ಪ […]

Advertisement

Wordpress Social Share Plugin powered by Ultimatelysocial