ಬೀದರ್ ಜಿಲ್ಲೆಯ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಅವರಿಂದ ಪತ್ರಿಕಾಗೋಷ್ಠಿ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಅವರಿಂದ ಪತ್ರಿಕಾಗೋಷ್ಠಿಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಡದೆ ನನಗೆ ಅನ್ಯಾಯ ಮಾಡಿದೆಇದಿಗ ನಾನು ಬಿಜೆಪಿಯ ಸಸ್ಪಂಡ್ ಕ್ಯಾಂಡಿಡೇಟ್ ಇದ್ಧೆನೆ ಆದರು ಮಾರ್ಚ್ 3 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಬಸವಕಲ್ಯಾಣ ನಗರಕ್ಕೆ ಆಗಮಿಸುತ್ತಿದ್ದು ಅವರಿಗೆ ನ್ಯಾಯ ಕೆಳಲಿದ್ಧೆನೆ ಇಗಿನ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರು ಬಿಜೆಪಿ ಪಕ್ಷದ ಸಿದ್ಧಾಂತ ಮತ್ತು ತತ್ವಗಳನ್ನು ಮರೆತು ವೈಯಕ್ತಿಕ ವರ್ಚಸ್ಸು ಬೆಳೆಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ಧಾರೆ ಎಂದು ಆರೊಪ ಮಾಡಿದರು..ಅಲ್ಲದೆ ಬಸವಕಲ್ಯಾಣ ನಗರದಲ್ಲಿ 4000 ಕ್ಕು ಹೆಚ್ಚು ಜನ ಅಪರಿಚಿತರು ವಾಸ ಮಾಡುತ್ತಿದ್ಧು ಅವರೆಲ್ಲರೂ ಎಲ್ಲಿಂದ ಬಂದಿದ್ದಾರೆ ಎಂದು ಪೊಲಿಸ್ ಇಲಾಖೆಯವರು ತನಿಖೆ ಮಾಡಬೇಕು ನನ್ನ ಮನೆಯ ಸುತ್ತಮುತ್ತಲು ಸಹ ಅನುಮಾನಾಸ್ಪದವಾಗಿ ವಾಹನಗಳು ಒಡಾಡುತ್ತಿದ್ಧು ಇದರ ಪರಿಶಿಲನೆ ಮಾಡಬೇಕೆಂದು ಮಾಧ್ಯಮದ ಮುಖಾಂತರ ಪೊಲಿಸರಿಗೆ ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಆಯುಷ್ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.

Fri Feb 24 , 2023
ಚಿಟಗುಪ್ಪ ತಾಲೂಕಿನ ಭಾದ್ರಪುರ ಗ್ರಾಮದಲ್ಲಿಇಂದು ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಯಡಿಯಲ್ಲಿ “ಆಯುಷ್ ಸೇವಾ ಗ್ರಾಮ”ದ ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಿತಾ ಸುಭಾಷ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕಿನ ಮುತ್ತಂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾದ್ರಪುರ್ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಯೋಗ ಬಗ್ಗೆ ಮಾಹಿತಿ ನೀಡಿದರು. ಮತ್ತು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಉಚಿತ […]

Advertisement

Wordpress Social Share Plugin powered by Ultimatelysocial