ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾದ ಕರ್ನಾಟಕ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಬೃಹತ್ ಕನ್ನಡ ಬಾವುಟ ರಾರಾಜಿಸಿದೆಟೂರ್ನಿ ಆರಂಭಕ್ಕೆ ಮುನ್ನ ಕೆಸಿಸಿ ಟೂರ್ನಿಯ ಎಲ್ಲಾ ತಂಡದ ಆಟಗಾರರು ಮೈದಾನದಲ್ಲಿ ಕನ್ನಡ ಬಾವುಟವನ್ನು ಎತ್ತಿ ಹಿಡಿದು ಗೌರವ ಸಲ್ಲಿಸಿದ್ದಾರೆ.ಈ ಬಾವುಟ 80/140 ಅಡಿಗಳಷ್ಟು ವಿಸ್ತಾರವಾಗಿದ್ದು, ಬೃಹತ್ ಕನ್ನಡ ಧ್ವಜವಾಗಿತ್ತು. ಕನ್ನಡ ಧ್ವಜಕ್ಕೆ ಇಂತಹದ್ದೊಂದು ಗೌರವ ಸಮರ್ಪಿಸಿದ್ದು, ಅಭಿಮಾನಿಗಳಿಂದಲೂ ಮೆಚ್ಚುಗೆ ವ್ಯಕ್ತವಾಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada