ಕಾಂತಾರ’ ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್.

ನವದೆಹಲಿ, ಫೆ.10. ‘ಕಾಂತಾರ’ ಕನ್ನಡ ಸಿನೆಮಾದಲ್ಲಿ ‘ವರಾಹರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ವಿನಾಯಿತಿ ನೀಡಿದೆ.

ಈ ಮೂಲಕ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ನಿರಾಳರಾಗಿದ್ದಾರೆ ಎಂದು ವರದಿ ತಿಳಿಸಿದೆ.

‘ಕಾಂತಾರ’ ಚಿತ್ರದ ‘ವರಾಹರೂಪಂ’ ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಹಾಡಿನ ಮೇಲೆ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ತನಿಖೆಗೆ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿಯವರುನ್ನು ಬಂಧಿಸಬಾರದೆಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 2023-24ರ ಬಜೆಟ್‌ ಅನ್ನು ಇಂದು ಮಂಡಿಸಬೇಕಿತ್ತು.

Fri Feb 10 , 2023
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 2023-24ರ ಬಜೆಟ್‌ ಅನ್ನು ಇಂದು ಮಂಡಿಸಬೇಕಿತ್ತು. ಆದರೆ ವಿಧಾನಸಭೆಯಲ್ಲಿ ಹಿಂದಿನ ಬಜೆಟ್‌ ಅನ್ನು ಓದಿ ನಗೆಪಾಟಲಿಗೀಡಾಗಿದ್ದಾರೆ. ತಕ್ಷಣವೇ ಸಚಿವ ಮಹೇಶ್ ಜೋಶಿ ಗೆಹ್ಲೋಟ್​ರನ್ನು ಮಧ್ಯದಲ್ಲೇ ತಡೆದರು, ಇದರಿಂದ ಸನದಲ್ಲಿ ಭಾರಿ ಕೋಲಾಹಲ ಉಂಟಾಯಿತು ಮತ್ತು ಮಂಡನೆಯನ್ನು ಮುಂದೂಡಬೇಕೆಂದು ಒತ್ತಾಯಿಸಿತು. ಗೆಹ್ಲೋಟ್‌ ಅವರು ಆರಂಭದಲ್ಲಿ ಸುಮಾರು 7 ನಿಮಿಷಗಳ ಕಾಲ ಬಜೆಟ್‌ ಓದಿದರು, ಆಗ ಹಿಂದೆ ಕುಳಿತಿದ್ದ ಸಚಿವರು ಅವರ ಹಿಂದೆ ಬಂದು ಕಿವಿಯಲ್ಲಿ […]

Advertisement

Wordpress Social Share Plugin powered by Ultimatelysocial