ಮಂಗಳೂರು : ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಂಮರ ವೋಟುಗಳು ಬೇಡ ಎಂದು ವೆಳ್ತಂಗಡಿ ಬಿಜೆಪಿ ಶಾಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಮರ ವೋಟುಗಳು ಬೇಡ.
ಹಿಂದೂ ವೋಟುಗಳಿದ್ದರೆ ಸಾಕು. ಇದನ್ನು ಬಹಿರಂಗವಾಗಿಯೇ ಹೇಳುತ್ತಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ಆರೆ.
ರಾಜ್ಯದಲ್ಲಿ ಹಿಜಾಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳ ಮೇಲಿನ ನಿರ್ಬಂಧ ಅಜಾನ್ ವಿವಾದದ ಬೆನ್ನಲ್ಲೇ ಬಿಜೆಪಿ ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆ ಇದೀಗ ಭಾರೀ ಚರ್ಚೆ ಕಾರಣವಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada