ಪಾಟ್ನಾ: ಬಿಹಾರದ (Bihar) ಮುಜಾಫರ್ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.ದೋಣಿಯಲ್ಲಿ 30 ಮಕ್ಕಳು ಪ್ರಯಾಣಿಸುತ್ತಿದ್ದರು.
ಖ್ಯಾತ ನಟ ಕಮಲ್ ಹಾಸನ್ ಮಾಜಿ ಪ್ರೇಯಸಿ, ನಟಿ ಗೌತಮಿಗೆ ಮೋಸ: ನ್ಯಾಯ ಕೊಡಿಸಿ ಎಂದು ಅಳಲು!
ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.