ಬೈಕ್ನಲ್ಲಿ ಬಂದು ಚಪ್ಪಲಿ ಬಿಟ್ಟು ನದಿಗೆ ಹಾರಿದ ಶಂಕೆ..
ಅನಗವಾಡಿ ಬಳಿ ಘಟಪ್ರಭಾ ನದಿಗೆ ಹಾರಿದ ಶಂಕೆ…
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಅನಗವಾಡಿ..
ಪ್ರಭು ಲಕ್ಷಟ್ಟಿ ಕೆರೂರು ಸ್ಟ್ರಿಂಜರ್..
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕೆರೂರು..
ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದ ಸ್ಟ್ರಿಂಜರ್..
ಇದೀಗ ಅನಗವಾಡಿ ಸೇತುವೆ ಮೇಲೆ ಬೈಕ್ ಚಪ್ಪಲಿ ಪತ್ತೆ..
ಸ್ಥಳಕ್ಕೆ ಬೀಳಗಿ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ಸ್ಟ್ರಿಂಜರ್ ಗಾಗಿ ಹುಡುಕಾಟ..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us:
Mon Jul 25 , 2022
ಗಂಗಾವತಿ ನಗರ ಪೋಲಿಸ್ ಠಾಣೆ ಪೋಲಿಸರು ₹4 ಲಕ್ಷ ಮೌಲ್ಯದ ಆರು ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ. ಗಂಗಾವತಿ ಅಮರ ಭಗತಸಿಂಗ್ ನಗರದ ರಾಜಾಭಕ್ಷಿ,ಪ್ರವೀಣ ಕುಮಾರ ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನ ವಶಕ್ಕೆ ಪಡೆಯಲಾಗಿದೆ ಎಂದು ಡಿವೈಎ ಸ್ಪಿ ರುದ್ರೇಶ ಉಜ್ಜನಕೊಪ್ಪ ತಿಳಿಸಿದ್ದಾರೆ. ಈ ವೇಳೆಯಲ್ಲಿ ನಗರಠಾಣೆಯ ಪಿಐ ವೆಂಕಟಸ್ವಾಮಿ, ಪಿ. ಎಸ್.ಐ ಕಾಮಣ್ಣ, ಮೈಲಾರಪ್ಪ ಸೇರಿದಂತೆ ಇತರೆ ಸಿಬ್ಬಂದಿ ಗಳು ಇದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ […]