KSRTC ಬಸ್ ಚಾಲಕನಿಗೆ ಚಾಕುವಿನಿಂದ ಇರಿದ ಕೇಸ್

ಜ.22ರಂದು KSRTC ಚಾಲಕನಿಗೆ ಚಾಕು ಇರಿದು ಪರಾರಿಯಾಗಿದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಂತ ವೇಳೆಯಲ್ಲಿ, ಪರಾರಿಯಾಗಲು ಯತ್ನಿಸಿ ಪೊಲೀಸರ ಗುಂಡೇಟಿಗೆ ನರಳಿದ್ದಾರೆ. ಆರೋಪಿಗಾಗಿ ಬಲೆ ಬಿಸಿದ್ದ ಬಿಳಿಕೆರೆ ಠಾಣೆ ಪೊಲೀಸರು ಆರೋಪಿಗಳ ಇರುವ ಖಚಿತ ಮಾಹಿತಿಯನ್ನು ಪಡೆದು ಜಯಂತ್, ವಿಘ್ನೇಶ್ ಹಾಗೂ ದೀಪಕ್ ಬಂಧಿಸಿ ಕರೆದೊಯ್ಯುತ್ತಿದ್ದರು. ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿ ಕರೆದೊಯ್ಯುತ್ತಿದ್ದಂತ ವೇಳೆಯಲ್ಲಿ ಆರೋಪಿ ಜಯಂತ್, ಹೆಡ್ ಕಾನ್ಸ್ ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಜಯಪ್ರಕಾಶ್ ಆರೋಪಿ ಜಯಂತ್ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.

ಇದನ್ನೂ ಓದಿ:ಉಂಡ ಮನೆಗೆ ಕನ್ನ ಹಾಕಿದ ಖದೀಮರು.!

Please follow and like us:

Leave a Reply

Your email address will not be published. Required fields are marked *

Next Post

ಮೆಜೆಸ್ಟಿಕ್ ಸಿನಿಮಾ 19 ವರ್ಷ ಪೂರೈಸಿದ ಹಿನ್ನಲೆ

Wed Feb 10 , 2021
ಅಭಿಮಾನಿಗಳ ದಾಸ ದರ್ಶನ್ ನಾಯಕನಾಗಿ ಬೆಳ್ಳಿ ಪರದೆ ಮೇಲೆ ಮಿಂಚಿದ ಮೆಜೆಸ್ಟಿಕ್ ಸಿನಿಮಾ ತೆರೆ ಕಂಡು 19 ವರ್ಷಗಳು ಕಳೆದಿವೆ. ಫೆ. 8ರಂದು ಮೆಜೆಸ್ಟಿಕ್ ಚಿತ್ರ ತೆರೆ ಕಂಡಿತ್ತು. ದರ್ಶನ್ ಅವರ ಸ್ಟೈಲ್ ಹಾಗೂ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಮೆಜೆಸ್ಟಿಕ್ ಸಿನಿಮಾ 19 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅಭಿಮಾನಿಗಳು ದರ್ಶನ್ ಅವರ ಮನೆಗೆ ಹೋಗಿ ಸನ್ಮಾನ ಮಾಡಿದ್ದಾರೆ. ನೆಚ್ಚಿನ ನಟನಿಗೆ ಹಾರ ಹಾಕಿ,ಹೂ ಗುಚ್ಛ ಕೊಟ್ಟು ಸಂಭ್ರಮಿಸಿದ್ದಾರೆ. ನಂತರ […]

Advertisement

Wordpress Social Share Plugin powered by Ultimatelysocial