ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು.
ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಸಾವು, ಮತ್ತೊರ್ವನಿಗೆ ಗಾಯ.
ದೇವರಾಜ್ ಮೃತ ಬೈಕ್ ಸವಾರ.
ಮೈಸೂರು ರಸ್ತೆಯ ಹಳೇಗುಡ್ಡದಹಳ್ಳಿ ಬಳಿ ಘಟನೆ.
ಬೈಕ್ ನಲ್ಲಿ ಮಾರ್ಕೆಟ್ ಗೆ ಹೋಗುತ್ತಿದ್ದ ದೇವರಾಜ್ ಹಾಗೂ ಅತನ ಸ್ನೇಹಿತ ದೇವರಾಜ್.
ಈ ವೇಳೆ ಹಿಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಟಿಪ್ಪರ್.
ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಬೈಕ್ನ ಎಳೆದುಕೊಂಡು ಹೋಗಿರುವ ಟಿಪ್ಪರ್.
ಬೈಕ್ ಗೆ ಡಿಕ್ಕಿ ಹೊಡೆದು ಟಿಪ್ಪರ್ ಲಾರಿ ನಾಪತ್ತೆ.
ಹಿಂಬದಿ ಸವಾರ ದೇವರಾಜ್ ಸ್ಥಿತಿಯೂ ಗಂಭೀರ, ಆಸ್ಪತ್ರೆಗೆ ದಾಖಲು.
ಯಾದಗಿರಿ ಮೂಲದ ದೇವರಾಜ್, ಹೊಸಕೆರೆಹಳ್ಳಿಯಲ್ಲಿ ವಾಸವಿದ್ರು.
ನಗರದಲ್ಲಿ ಕೆಲಸ ಮಾಡಿಕೊಂಡಿದ್ದ ದೇವರಾಜ್.
ಬೆಳಗಿನ ಜಾವ ಹೂವು ತರಲು ಮಾರ್ಕೆಟ್ ಗೆ ಹೊರಟಿದ್ದ ದೇವರಾಜ್.
ಚಿಕ್ಕಪೇಟೆ ಸಂಚಾರ ಪೊಲೀಸರು ಸ್ಥಳಕ್ಕೆ ದೌಡು, ಪರಿಶೀಲನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada