ಜನವರಿ 24ರಂದು ಹೈದರಾಬಾದ್ನ ಬಲ್ಕಂಪೇಟೆಯಲ್ಲಿರುವ ಯಲ್ಲಮ್ಮ ದೇವಸ್ಥಾನದ ಬಳಿ ಬೈಕ್ನಲ್ಲಿ ವೇಗವಾಗಿ ಬಂದ ಮೂವರು ಹುಡುಗರು ಪುಟ್ಟ ಬಾಲಕಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಕಾಲ್ಕಿತ್ತಿದ್ದರು. ಬಾಲಕಿಯ ಕಾಲಿಗೆ ಗಂಭೀರವಾದ ಗಾಯವಾಗಿತ್ತು. ಆದರೆ, ಆರೋಪಿಗಳ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಇದೀಗ ನೆಟ್ಟಿಗರ ಸಹಾಯದಿಂದ ಘಟನೆ ನಡೆದ 13 ದಿನಗಳ ಬಳಿಕ ಹಿಟ್ ಆಯಂಡ್ ರನ್ ಮಾಡಿದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ:ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್.!
Please follow and like us:
Mon Feb 8 , 2021
ಏಷ್ಯಾದ ಅತಿದೊಡ್ಡ ಸೋಲಾರ್ ಘಟಕ ಎನಿಸಿಕೊಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸೋಲಾರ್ ಪಾರ್ಕ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಾರು ಹಾಗೂ ಬೈಕ್ ಧಗಧಗಿಸಿ ಉರಿದಿದೆ. ಸೋಲಾರ್ ಪಾರ್ಕ್ನ ತಿರುಮಣಿ ಭಾಗದ ಬ್ಲಾಕ್ ನಂ.37 ರಲ್ಲಿ ಈ ಅಗ್ನಿ ಅವಘಢ ಸಂಭವಿಸಿದೆ. ಸೋಲಾರ್ ಪ್ಯಾನಲ್ ಗಳ ಕೆಳಗಿದ್ದ ಹುಲ್ಲಿಗೆ ಬೆಂಕಿ ತಗುಲಿದ್ದರಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದ್ದು, ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಾಂದಿಸಿದ್ದಾರೆ. ಇದನ್ನೂ ಓದಿ […]