ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್

ಮೃತದೇಹದ ಅಂತಿಮ ದರ್ಶನದ ವೇಳೆ ಬೆಳ್ಳಾರೆ ಜಂಕ್ಷನಿಗೆ ಆಗಮಿಸಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ನಳೀನ್ ಮಾರ್ ಕಟೀಲ್ ಅವರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಧಿಕ್ಕಾರಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಬಂದಿಳಿಯುತ್ತಿದ್ದಂತೆಯೇ ಆಕ್ರೋಶಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು

ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು

ಸಾವಿರಾರು ಕಾರ್ಯಕರ್ತರು ಸಂಸದರು, ಸಚಿವರು ಮತ್ತು ಶಾಸಕರ ವಿರುದ್ಧ ಆಕ್ರೋಶ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ, ಇದಕ್ಕೆ ಇಲ್ಲದ ಕಥೆ, ಕಾರಣಗಳನ್ನು ತಳುಕು ಹಾಕಬೇಡಿ : ಶಾಸಕ ಜಮೀರ್ ಅಹ್ಮದ್ ಖಾನ್

Wed Jul 27 , 2022
ಶ್ರೀ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತರ ಜೀವನಮಟ್ಟ ಸುಧಾರಣೆಗೆ ಅಗತ್ಯ ಯೋಜನೆಗಳು, ಅನುದಾನವನ್ನು ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಲು ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ, ಇದಕ್ಕೆ ಇಲ್ಲದ ಕಥೆ, ಕಾರಣಗಳನ್ನು ತಳುಕು ಹಾಕಬೇಡಿ : ಶಾಸಕ ಜಮೀರ್ ಅಹ್ಮದ್ ಖಾನ್ ನನ್ನ ಹೇಳಿಕೆಗಳನ್ನು ತಿರುಚಲಾಗುತ್ತಿದೆ. ಶ್ರೀ ಸಿದ್ದರಾಮಯ್ಯ ಅವರು 2013 ರಿಂದ 2018 ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ, ಅಲ್ಪಸಂಖ್ಯಾತರಿಗೆ ಹಿಂದೆಂದೂ, ಯಾರೂ ನೀಡಿರದ ಹೆಚ್ಚಿನ ಅನುದಾನ ನೀಡಿದರು ಮತ್ತು ಅವರ ಜೀವನಮಟ್ಟ ಸುಧಾರಣೆಗೆ […]

Advertisement

Wordpress Social Share Plugin powered by Ultimatelysocial