ಶಾಸಕ ಯತ್ನಾಳ್ ಗೆ ಬಿಜೆಪಿ ನೋಟಿಸ್ ನೀಡಿದ್ರೆ ನಾವೆಲ್ಲಾ ಅವರ ಪರವಾಗಿ ನಿಲ್ಲುತ್ತೇವೆ.

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ.

ಅವರೇ ನಿನ್ನೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಒಂದು ವೇಳೆ ನೋಟಿಸ್ ನೀಡಿದ್ರೆ ಅವರ ಪರ ಸಮುದಾಯ ನಿಲ್ಲುತ್ತೆ. ರಾಜಕೀಯ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನೋಟಿಸ್ ಕೊಟ್ಟರೆ ಉಳದವರು ಭಯಪಡ್ತಾರೆ ಅಂದುಕೊಂಡಿದ್ದಾರೆ. ನಾವೆಲ್ಲರೂ ಯತ್ನಾಳ್ ಪರವಾಗಿ ನಿಲುತ್ತೇವೆ ಎಂದು ಹೇಳಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ 2 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಇಂದು ಅಮಿತ್ ಶಾ , ಪ್ರಧಾನಿ ಮೋದಿ, ನಡ್ಡಾಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ತಿಂಗಳಾಂತ್ಯಕ್ಕೆ ಹುಬ್ಬಳ್ಳಿ ಅಥವಾ ಶಿಕಾರಿಪುರದಲ್ಲಿ ಶಕ್ತಿಪ್ರದರ್ಶನ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಹಾರಿಬಲ್‌ ಆಕ್ಸಿಡೆಂಟ್.

Tue Jan 17 , 2023
ಟೋಲ್ ಗೇಟ್ ಬಳಿ ಟಾಟಾ ಸುಮೋಗೆ ಡಿಕ್ಕಿ ಹೊಡೆದ ಬೈಕ್ ಸವಾರ. ರಂಗ್ ಎಂಟ್ರಿ ಕೊಟ್ಟು ಟಾಟಾ ಸುಮೋಗೆ ಗುದ್ದಿದ ಬೈಕ್ ಸವಾರ ಟಾಟಾ ಸುಮೋ‌‌ ಡ್ರೈವರ್ ಪ್ರೆಶ್ನಿಸುತ್ತಿದ್ದಂತೆ ಬೈಕ್ ಹತ್ತಿ ಎಸ್ಕೇಪ್ ಆಗಲು ಮುಂದಾದ ಬೈಕ್ ಸವಾರ. ಬೈಕ್ ಸವಾರನನ್ನ ಹಿಡಿಯಲು ಮುಂದಾದ ಟಾಟಾ ಸುಮೋ ಚಾಲಕನನ್ನ ಬೈಕ್ ನಲ್ಲೆ ಎಳೆದೊಯ್ದ ಸವಾರ. ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದ ವರೆಗೆ ದರ ದರನೆ […]

Advertisement

Wordpress Social Share Plugin powered by Ultimatelysocial