ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ.

ಮಾವೇಶದಲ್ಲಿ ಗೋಕಾಕ ಶಾಸಕ ರಮೇಶ ಜಾರಕಿಹೋಳಿ ಭಾಗಿ.

ಈ ವೇಳೆ ರಮೇಶ್ ಜಾರಕಿಹೊಳಿ ಭಾಷಣ.

ನಾನು 6 ಬಾರಿ ಶಾಸಕನಾಗಿ ಈಗ 7 ನೆ ಬಾರಿ ಶಾಸಕನಾಗಿದ್ದೇನೆ.

8 ನೆ ಬಾರಿ ಶಾಸಕನಾಗುವ ನಿರ್ದಾರ
ನಿಮ್ಮ ಮೇಲೆ ಬಿಟ್ಟಿದ್ದೇನೆ.

ಮುಂದಿನ ಬಾರಿ ಶಾಸಕನಾದ ಮೇಲೆ ರಾಜಕೀಯದಿಂದ ನಿವೃತ್ತಿ ಆಗಬೇಕೆಂದಿದ್ದೇನೆ.

ಆದರೆ ಇದೆ ಬಾರಿ ಚುನಾವಣೆಗೆ ನಿಲ್ಲುತ್ತಿರಲಿಲ್ಲ.

ಮಹಾನಾಯಕನ ವಿರುದ್ಧ ಹರಿಹಾಯ್ದ ರಮೇಶ ಜಾರಕಿಹೋಳಿ

ಆ ಮಹಾನಾಯಕನಿಗೆ ಚಾಲೆಂಜ ಮಾಡಲಿಕ್ಕೆ ನಾನು ಚುನಾವಣೆ ನಿಲ್ಲುತಿದ್ದೇನೆ.

ಅವನನ್ನು ಮೂಲೆಗೆ ಹಚ್ಚುವ ಸಲುವಾಗಿ ಚುನಾವಣೆ ನಿಲ್ಲುತಿದ್ದೇನೆ.

ನನ್ನ ಮೇಲೆ ಷಡ್ಯಂತ್ರ ಮಾಡಿ ಒಂದು ಶಂಡನಂತೆ ರಾಜಕೀಯ ಮಾಡಿದ್ದಾನೆ.

ಅವನನ್ನು ಪೂರ್ಣ ಪ್ರಮಾಣ ಮನೆಗೆ ಹಚ್ಚುವ ತನಕ ರಾಜಕೀಯದಿಂದ ನಿವೃತ್ತಿ ಆಗೊದಿಲ್ಲ.

ಎನೆ ತ್ಯಾಗ ಮಾಡಿಯಾದರೂ 2023 ಕ್ಕೆ ಮತ್ತೆ ಬಿಜೆಪಿ ಮುಖ್ಯಮಂತ್ರಿ ಮಾಡ್ತೀನಿ

ಶಾಸಕ ರಮೇಶ ಜಾರಕಿಹೋಳಿ ಶಪಥ

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಪ್ಪ-ಅಮ್ಮನನ್ನು ಕಳೆದುಕೊಂಡೆ, ವೇದಿಕೆ ಮೇಲೆ ಸಿತಾರ ಕಣ್ಣೀರು!.

Mon Jan 30 , 2023
ಜೀ ಕನ್ನಡದಲ್ಲಿ ಸಂಜೆ 6.30ಕ್ಕೆ ಪ್ರಸಾರವಾಗ್ತಿರುವ ಪಾರು ಧಾರಾವಾಹಿ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.ಪಾರು ಧಾರಾವಾಹಿಯಲ್ಲಿ ಕಾಮಿಡಿ ಕಮ್ ವಿಲನ್ ಪಾತ್ರ ಮಾಡಿರೋ ದಾಮಿನಿ ಜನರಿಗೆ ಇಷ್ಟವಾಗಿದ್ದಾರೆ.ನಾವು ಕಾಮಿಡಿಯಾಗಿ ನೋಡುವ ದಾಮಿನಿ ನಡೆದು ಬಂದ ಜೀವನ ತುಂಬಾ ಕಷ್ಟದ್ದಾಗಿದೆ. ಈ ಹಂತಕ್ಕೆ ಬರಲು ಅವರು ತುಂಬಾ ಕಷ್ಟಪಟ್ಟಿದ್ದಾರೆ.ಸಿತಾರ ತಾರಾ ಅವರು 3 ತಿಂಗಳ ಮಗು ಇದ್ದಾಗಲೇ ಅಪ್ಪ-ಅಮ್ಮನನ್ನು ಕಳೆದುಕೊಂಡ್ರಂತೆ. ಆಗ ಅಜ್ಜಿ ಅವರನ್ನು ಸಾಕಿದ್ರಂತೆ. ಆದ್ರೆ ವಿದ್ಯಾಭ್ಯಸ ಕೊಡಿಸುವಷ್ಟು ಅಜ್ಜಿ ಶಕ್ತಳಾಗಿರಲಿಲ್ವಂತೆ […]

Advertisement

Wordpress Social Share Plugin powered by Ultimatelysocial