ಬಿಜೆಪಿ ಪಕ್ಷದಲ್ಲಿ ಬಿಎಸ್ವೈ ಅವರನ್ನ ಯಾರೂ ಕಡೆಗಣಿಸಿಲ್ಲ, ಯೆಡಿಯೂರಪ್ಪ ಬಿಜೆಪಿ ಪ್ರಶ್ನಾತೀತ ನಾಯಕರು ಎಂದು ವಿಜಯಪುರದಲ್ಲಿ ಭೈರತಿ ಬಸವರಾಜ್ ಹೇಳಿದ್ದಾರೆ.ಬಿಜೆಪಿಯಲ್ಲಿ ಗೊಂದಲ ಇಲ್ಲ.ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಎಲ್ಲದಕ್ಕಿಂತ ಹೆಚ್ಚಾಗಿ ಬಿಎಸ್ವೈ ಅವರಿಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅತ್ಯುನ್ನತ ಸ್ಥಾನ ಕೊಟ್ಟಿದೇವೆ ಮುಂಬರುವ ವಿಧಾನಸಭಾ ಚುನಾವಣೆಗೆ ಅವರ ಮಾರ್ಗದರ್ಶನ ಬೇಕೆ ಬೇಕು. ವಿರೋಧ ಪಕ್ಷದವರು ಸುಮ್ಮನೆ ಏನೇನೋ ಹೇಳ್ತಾರೆ ಎಂಧು ಕಾಂಗ್ರೆಸ್ ವಿರುದ್ಧ ಗರಂ ಆದ್ರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:
https://play.google.com/store/apps/details?id=com.speed.newskannada
Please follow and like us: