ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕ್ರಾಂತಿಕಿರಣ್ಗೆ ಸಂಕಷ್ಟ. ನಕಲಿ ದಾಖಲೆ ಸೃಷ್ಟಿ ಮಾಡಿ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣಾಗೆ ಸ್ಪರ್ಧಿಸುತ್ತಿರುವ ಆರೋಪ. ಚುನಾವಣೆಗೆ ನಿಲ್ಲಲು ಜಾತಿ ಫೇಕ್ ಸರ್ಟಿಫಿಕೇಟ್ ಪಡೆದ್ರಂತೆ ಬಿಜೆಪಿ ಅಭ್ಯರ್ಥಿ ಡಾ ಕ್ರಾಂತಿಕಿರಣ್ ಸರ್ಕಾರಿ ಸೇವೆಗೆ ಸಲ್ಲಿಸಿದ್ದ ದಾಖಲೆಯೇ ಬೇರೆ. ಪ್ರಸ್ತುತ ದಾಖಲೆಯೇ ಬೇರೆ ಎಂದು ಆರೋಪ…!
ಸರ್ಕಾರಿ ಸೇವೆ ದಾಖಲೆಯಲ್ಲಿ ಜಾತಿ ಕಾಲಂನಲ್ಲಿ ಹಿಂದೂ ಒಕ್ಕಲಿಗ ಎಂದು ನಮೂದಿ ಯಾಗಿದೆ , ಇನ್ನೂ ಮೂಲ ವಿಳಾಸ ಬೆಂಗಳೂರಿನಲ್ಲಿದೆ, ಆದರೆ ಸದ್ಯದ ದಾಖಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಮೂಲ ವಿಳಾಸ ರಾಮನಗರದ ಚನ್ನಪಟ್ಟಣ ಅಂತ ಇದೆ. ಹೀಗಾಗಿ ಕ್ರಾಂತಿಕಿರಣ್ ಪರಿಶಿಷ್ಟ ಜಾತಿಯವರಾಗಿದ್ದು ಅಥವಾ ಒಕ್ಕಲಿಗರಾ ಎಂಬ ಅನುಮಾನ, ಚುನಾವಣೆಗೆ ನಿಲ್ಲಲು ನಕಲಿ ದಾಖಲೆ ಸೃಷ್ಟಿ ಮಾಡಿರುವ ಆರೋಪ. ಬಿಜೆಪಿ ಅಭ್ಯರ್ಥಿಯಾಗಿ ಡಾ. ಕ್ರಾಂತಿಕಿರಣ್ ಹೆಸರು ಘೋಷಣೆಯಾಗುತ್ತಿದ್ದಂತೆ ಹೊರ ಬಂದ ದಾಖಲೆಗಳು. ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಆರೋಪ..! ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲು ಸಿದ್ಧತೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿಯವರಿಂದ ದೂರು, ನಕಲಿ ದಾಖಲೆಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.
https://play.google.com/store/apps/details?id=com.speed.newskannada