ಬಿಜೆಪಿ ಮತ್ತೊಂದು ಸುಳ್ಳು ಪ್ರಚಾರದ ಗಿಮಿಕ್- ಅನಿಲ್ ಕುಮಾರ ಪಾಟೀಲ್…

ಹುಬ್ಬಳ್ಳಿ:

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಬಿಜೆಪಿ ಮತ್ತೊಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದೆ ಎಂದು ಗ್ರಾಮೀಣ ಕಾಂಗ್ರೆಸ್ ಜಿಲ್ಲಾದ್ಯಕ್ಷ ಅನಿಲ್ ಕುಮಾರ ಪಾಟೀಲ್ ಹೇಳಿದರು.ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ ಎಸ್ ಯಡಿಯೂರಪ್ಪ ಅವರು ಗೋವಾ ಸರ್ಕಾರ ಪತ್ರವನ್ನು ತೋರಿಸಿ ಈ ಭಾಗದ ಜನರಿಗೆ ಮೋಸ ಮಾಡಿದ್ದರು. ಚುನಾವಣೆ ಬಂದಾಗ ಜನರ ದಾರಿ ತಪ್ಪಿಸುವ ಹುನ್ನಾರ. ‌ಈಗ ಕಾಂಗ್ರೆಸ್ ಪಕ್ಷದ ಗಾಳಿ ಇದೆ .‌ಜ. 2 ರಂದು ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಅಡಗಾಲು ಹಾಕಲು ಈ ತಂತ್ರವಿದೆ. ಹೇಗಾದ್ರೂ ಮಾಡಿ ಸಮಾವೇಶ ತಢಯುವ ಹುನ್ನಾರ ಮಾಡಿದೆ. ಜನರನ್ನು ಗೊಂದಲಕ್ಕೆ ಸಿಲುಕಿಸುವ ತಂತ್ರವನ್ನು ಬಿಜೆಪಿ ಮಾಡಿದೆ. ಇದಕ್ಕೆ ಕಾಂಗ್ರೆಸ್ ಬಗ್ಗುವದಿಲ್ಲ. ಜ‌ 2. ಸಮಾವೇಶ ಮಾಡಲಾಗುವದು ನಿಶ್ಚಿತ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

'ಕೇಂದ್ರ ಮೀಸಲು ಪೊಲೀಸ್ ಪಡೆ'ಯಲ್ಲಿ '1458' ಖಾಲಿ ಹುದ್ದೆಗಳು

Fri Dec 30 , 2022
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಕೇಂದ್ರೀಯ ಮೀಸಲು ಪೊಲೀಸ್ ಪಡೆ 1458 ಸಹಾಯಕ ಸಬ್-ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ.ಇದರಲ್ಲಿ 143 ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು 1315 ಹೆಡ್ ಕಾನ್ಸ್ಟೆಬಲ್ ಹುದ್ದೆಗಳಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ಕೋರ್ಸ್ನಲ್ಲಿ […]

Advertisement

Wordpress Social Share Plugin powered by Ultimatelysocial