ಮತ್ತೊಬ್ಬ ಅತ್ಯಾಪ್ತನನ್ನ ಕಳೆದುಕೊಂಡ ರೆಡ್ಡಿ – ರೆಡ್ಡಿ ಸೋಲು ಖಚಿತಾನಾ?

ಈಗಾಗಲೇ ಆಪ್ತಮಿತ್ರ ಶ್ರೀರಾಮುಲು ಅವರನ್ನ ಕಳೆದಕೊಂಡ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ. ಜನಾರ್ಧನ್‌ ರೆಡ್ಡಿ ಅವರ ಸಹೋದರ ಸೋಮಶೇಖರ್‌ ರೆಡ್ಡಿ ಸಹ ಅವರಿಂದ ದೂರವಾದಂತೆ ಕಾಣ್ತಿದೆ. ಯಾಕಂದ್ರೆ ಜನಾರ್ಧನ್‌ ರೆಡ್ಡಿ ಹೊಸ ಪಕ್ಷ ಕಟ್ಟಲ್ಲ. ಒಂದು ವೇಳೆ ಅವರು ಹೊಸ ಪಕ್ಷ ಕಟ್ಟಿದರೆ ನಾನು ಹೋಗಲ್ಲ ಎನ್ನುವ ಹೇಳಿಕೆ ಕೊಟ್ಟಿದ್ದರು. ಬಿಜೆಪಿಯಲ್ಲೇ ಇರ್ತೇನೆ ಎಂಧು ಹೇಳುವ ಮೂಲಕ ರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಒಂದು ಕಡೆ ಆಪ್ತಸ್ನೇಹಿತ ಶ್ರೀರಾಮುಲು, ಇನ್ನೊಂದು ಕಡೆ ಸಹೋದರ ಸೋಮಶೇಖರ್‌ ರೆಡ್ಡಿ ಇಬ್ಬರಿಂದ ದೂರವಾಗಿರೋದು ಅವರ ಸೋಲಿಗೆ ಕಾರಣವಾಗಬಹುದಾ? ಎನ್ನುವ ಪ್ರಶ್ನೆ ಕಾಡುತ್ತಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮಂಡ್ಯ ಜೆಡಿಎಸ್ನಲ್ಲಿ ಭುಗಿಲೆದ್ದ ಭಿನ್ನಮತ –ಎಂ ಎಲ್ಎ ವಿರುದ್ಧ ಎಮ್ಎಲ್ಸಿ ಅಸಮಾಧಾನ

Wed Dec 14 , 2022
ಮಂಡ್ಯ ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸ್ವಪಕ್ಷೀಯ ಶಸಕರ ವಿರುದ್ಧವೇ ಮಾಜಿ ಎಮ್‌ಎಲ್‌ಸಿ ಅಸನಾಧಾನ ಹೊರಹಾಕಿದ್ದಾರೆ. ಶಾಸಕ ಸುರೇಶ್‌ ಗೌಡ ವಿರುದ್ಧ  ಅಪ್ಪಾಜಿ ಗೌಡ ಅಸಮಾಧಾನ ಹೊರಹಾಕಿದ್ದಾರೆ.  ಸುರೇಶ್‌ಗೌಡ ಚುನಾವಣೆಯಲ್ಲಿ ಆರ್ಥಿಕ ಸಹಾಯ ಮಾಡಿದ್ದೆ, ಶಿವರಾಮೇಗೌಡ ಚುನಾವಣೆಯಲ್ಲಿ ಸಹಾಯ ಮಾಡಿದ್ದೆ. ಆದರೆ ನನ್ನ ಚುನಾವಣೆಯಲ್ಲಿ ಯಾರೂ ಸಹಾಯ ಮಾಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ. ಸುರೇಶ್‌ ಗೌಡರಿಂಧ ಹಣ ಪಡೆದಿದ್ದೇನೆ ಎನ್ನುವ ಆರೋಪ ಮಾಡಿದ್ರು. ಆದರೆ ನಾಣು ಸುರೇಶ್‌ ಗೌಡರಿಂದ […]

Advertisement

Wordpress Social Share Plugin powered by Ultimatelysocial