ಬೆಳಿಗ್ಗೆ ಯಿಂದ ಸಂಜೆವರೆಗೂ ಬಸ್ ಸಂಚಾರ ಬಂದ್.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ,ಬಿಸಿಲು ನಾಡು ರಾಯಚೂರು ಜಿಲ್ಲೆಯ ದೇವದುರ್ಗ ದಲ್ಲಿಯು ಬಸ್ ಸಂಚಾರ ಬಂದ್ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ಪ್ರತಿಭಟನೆ, ಸಾರಿಗೆ ಇಲ್ಲದೆ ಪ್ರಯಾಣಿಕರು ಪರದಾಟ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡಬೇಕು,ಕೋವಿಡ್19 ರಲ್ಲಿ ಮೂವತ್ತು ಲಕ್ಷ ರೂಪಾಯಿ ಸಾರಿಗೆ ನೌಕರರಿಗೆ ಪರಿಹಾರ ನಿಧಿ ಘೋಷಣೆ ಮಾಡಿದ್ದಾರೆ ಆದರೆ ಕೊರೋನ್ ದಿಂದ ಸತ್ತವರಿಗೆ ಇದುವರೆಗೆ ಒಂದು ರೂಪಾಯಿ ಇಲ್ಲ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.ಇನ್ನು ಗ್ರಾಮೀಣ ಪ್ರದೇಶ ಹಾಗೂ ಇತರೆ ಪಟ್ಟಣಗಳಿಗೆ ಹೋಗುವ ಪ್ರಯಾಣಿಕರು ಪರದಾಟ.ಮಕ್ಕಳು, ಮಹಿಳೆಯರು ಬಸ್ ಇಲ್ಲದೇ ಪರದಾಟ

ಇದನ್ನೂ ಓದಿ:ಬಿಎಂಟಿಸಿ ಬಸ್ ಇಲ್ಲದೆ ಪ್ರಯಾಣಿಕರು ಪರದಾಟ

 

 

Please follow and like us:

Leave a Reply

Your email address will not be published. Required fields are marked *

Next Post

ಕುಖ್ಯಾತ ಕಳವು ಆರೋಪಿಗಳ ಬಂಧನ

Fri Dec 11 , 2020
ಬೆಂಗಳೂರು ಉತ್ತರ ವಿಭಾಗದ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ನಾಲ್ವರು ಕುಖ್ಯಾತ ಕಳವು ಆರೋಪಿಗಳ ಬಂಧನ. ಆರೋಪಿಗಳಿಂದ 30 ಲಕ್ಷಮೌಲ್ಯದ 578 ಗ್ರಾಂ ಚಿನ್ನಾಭರಣ 235 ಗ್ರಾಂ ಬೆಳ್ಳಿ,15 ಸಾವಿರ ನಗದು, ಹಾಗೂ ಒಂದು ಬೈಕ್, ವಶಕ್ಕೆ ಪಡೆದ ರಾಜಗೋಪಾಲನಗರ ಪೊಲೀಸರು.ಇನ್ನು ಆರೋಪಿಗಳ ಬಂಧನದಿಂದ 12 ಪ್ರಕರಣಗಳ ಪತ್ತೆಜಾಲಹಳ್ಳಿ, ಸುಬ್ರಹ್ಮಣ್ಯ ನಗರದಲ್ಲಿ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ:ಬೆಳಿಗ್ಗೆ ಯಿಂದ ಸಂಜೆವರೆಗೂ ಬಸ್ ಸಂಚಾರ ಬಂದ್. Please follow and like us:

Advertisement

Wordpress Social Share Plugin powered by Ultimatelysocial