ಕೆಲಸಕ್ಕೆಂದು ಹೊರಟ ಬಿಎಂಟಿಸಿ ಚಾಲಕ ಅನುಮಾನಸ್ಪದ ಸಾವು.

ಕೆಲಸಕ್ಕೆಂದು ಹೊರಟ ಬಿಎಂಟಿಸಿ ಚಾಲಕ ಅನುಮಾನಸ್ಪದ ಸಾವು.

ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ.

ಪುಟ್ಟೇಗೌಡ (೨೮) ಮೃತ ಬಿಎಂಟಿಸಿ ಚಾಲಕ.

ಚೆನ್ನಪಟ್ಟಣ ಮೂಲದ ಪುಟ್ಟೇಗೌಡ.

ಕಳೆದ ಆರು ತಿಂಗಳಿಂದ ಬಿಬಿಎಂಟಿಸಿ ಡ್ರೈವರ್ ಆಗಿ ಕರ್ತವ್ಯ.

ಇಂದು ಬೆಳಿಗ್ಗೆ ೭ ಗಂಟೆ ಸುಮಾರಿಗೆ ಊರಿನಿಂದ ಹೊರಟ ಚಾಲಕ.

ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ.

ಬಳಿಕ ೧೧:೩೦ರ ಸುಮಾರಿಗೆ ಸಾವಿನಪ್ಪಿರೋ ಮಾಹಿತಿ.

ಕೆಂಗೇರಿಯ ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

ಮೃತನ ಹಣೆ ಮೇಲೆ ಗಾಯವಾಗಿದೆ ಎಂದಿರುವ ಸಂಬಂಧಿಕರು.

ಸಾವಿನ ಹಿಂದೆ ಅನುಮಾನ ವ್ಯಕ್ತ ಪಡಿಸುತ್ತಿರುವ ಸಂಬಂಧಿಕರು.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಘಟನೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ನೇನು ರಾಜ್ಯ ಚುನಾವಣೆ ಹತ್ತಿರ ಬರುತ್ತಿದೆ.

Tue Jan 31 , 2023
ಬೆಂಗಳೂರು, ಜನವರಿ. 31: ಇನ್ನೇನು ರಾಜ್ಯ ಚುನಾವಣೆ ಹತ್ತಿರ ಬರುತ್ತಿದೆ. ಈ ಹಿನ್ನೆಲೆ ಚುನಾವಣಾ ಆಯೋಗ ಹಲವು ಬದಲಾವಣೆಗಳನ್ನು ಮಾಡುತ್ತದೆ. ಮೃತಪಟ್ಟವರು, ವಿಳಾಸ ಬದಲಾದವರ ಹೆಸರು ತೆಗೆಯುವುದು ಮತ್ತು ಹೊಸ ಮತದಾರರನ್ನು ಸೇರಿಸುವುದು ನಡೆಯುತ್ತದೆ. ಇಂತಹ ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಹಲವು ಮತದಾರರನ್ನು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಶಿವಾಜಿನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಶಿವಾಜಿ ನಗರ ಕ್ಷೇತ್ರವನ್ನು […]

Advertisement

Wordpress Social Share Plugin powered by Ultimatelysocial