ಬಜೆಟ್ ಅನುಷ್ಠಾನ, ಕಡತ ವಿಲೇವಾರಿ: ಇಂದು ಸಂಜೆ ಸಿಎಂ ತುರ್ತು ಸಭೆ!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ, ಮೇ 17 ಸಂಜೆ 5 ಗಂಟೆಗೆ ಬಜೆಟ್ ಅನುಷ್ಠಾನ, ಕಡತ ವಿಲೇವಾರಿ ಸಂಬಂಧಿಸಿದಂತೆ ಚರ್ಚೆ ನಡೆಸಲು ತುರ್ತು ಸಭೆ ಕರೆದಿದ್ದಾರೆ.

ವಿಧಾನ ಸೌಧದದ ಸಮ್ಮೇಳನ ಸಭಾಂಗಣ ಕೊಠಡಿ ಸಂಖ್ಯೆ 334 ರಲ್ಲಿ ತುರ್ತು ಸಭೆ ನಡೆಯಲಿದ್ದು, 2022-23 ನೇ ಸಾಲಿನ ಬಜೆಟ್ ಅನುಷ್ಠಾನ, ಕಡತ ವಿಲೇವಾರಿ, ಆಡಳಿತವನ್ನು ಇನ್ನಷ್ಟು ವೇಗದಲ್ಲಿ ಚುರುಕುಗೊಳಿಸಲು ಕ್ರಮ ಕೈಗೊಳ್ಳಲು ಸಿಎಂ ಸಲಹೆ ನೀಡುವ ಸಾಧ್ಯತೆಗಳಿವೆ.

ಇನ್ನಿತರ ಮಹತ್ವದ ಆಡಳಿತ ವಿಷಯಗಳ ಕುರಿತಂತೆ ಚರ್ಚಿಸಲು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸಿಎಂ ಕರೆದಿರುವ ತುರ್ತು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೈಸೂರಿನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ಸೇತುವೆ!

Tue May 17 , 2022
  ನವದೆಹಲಿ: ಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಎರಡು ಉನ್ನತ ಮಟ್ಟದ ಸಭೆಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ವರ್ಷಗಳ ನಂತರ ಜೂನ್ 30 ರಂದು ಪ್ರಾರಂಭವಾಗಲಿರುವ ತೀರ್ಥಯಾತ್ರೆಯ ಬಗ್ಗೆ ಚರ್ಚಿಸಲು ಬ್ಯಾಕ್-ಟು-ಬ್ಯಾಕ್ ಸಭೆಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತರು ಸೇರಿದಂತೆ ಹಲವಾರು ಉದ್ದೇಶಿತ ಹತ್ಯೆಗಳನ್ನು ಅನುಸರಿಸುತ್ತವೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ […]

Advertisement

Wordpress Social Share Plugin powered by Ultimatelysocial