ಕೊಡಗು ಜಿಲ್ಲೆಯ ಮಡಿಕೇರಿಯಿಂದ ದ.ಕ ಜಿಲ್ಲೆಗೆ ಆಗಮಿಸಿದ ಸಿಎಂ ಬೊಮ್ಮಾಯಿ

ಕೊಡಗು ಜಿಲ್ಲೆಯ ಮಡಿಕೇರಿಯಿಂದ ದ.ಕ ಜಿಲ್ಲೆಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ

ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಗೆ ಆಗಮನ

ಕಲ್ಲುಗುಂಡಿಯ ಭೂಕಂಪ ಪೀಡಿತ ಪ್ರದೇಶದ ನಾಗೇಶ್ ಎಂಬವರ ಮನೆಗೆ ಭೇಟಿ

ಹಾನಿಯಾದ ಮನೆಯಲ್ಲಿದ್ದವರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ

ಬಳಿಕ ಅವರ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಸೂಚನೆಸಿಎಂರಿಂದ ಉಪ್ಪಿನಂಗಡಿ ನೇತ್ರಾವತಿ ನದಿಯ ಬ್ರಿಜ್‌ ವೀಕ್ಷಣೆ

ಕಂದಾಯ ಸಚಿವ ಆರ್.ಅಶೋಕ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸಚಿವ ಎಸ್.ಅಂಗಾರ, ದ.ಕ ಜಿಲ್ಲಾಧಿಕಾರಿ ಡಾ‌.ಕೆ.ವಿ.ರಾಜೇಂದ್ರ ಸಾಥ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೇತ್ರಾವತಿ ನದಿಯ ಬ್ರಿಜ್ ಬಳಿ ನಿರ್ಮಾಣವಾಗುತ್ತಿರುವ ಗುಡ್ಡ ಕುಸಿತಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ , ಕಂದಾಯ ಸಚಿವ ಆರ್ ಅಶೋಕ್ , ಇಂಧನ ಸಚಿವ ವಿ ಸುನಿಲ್ ಕುಮಾರ್, ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್, ಮೀನುಗಾರಿಕೆ ಸಚಿವ ಎಸ್ ಅಂಗಾರ ಮತ್ತು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದೊರೆದ ಧಾರಾಕಾರ ಮಳೆ!

Wed Jul 13 , 2022
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದೊರೆದ ಧಾರಾಕಾರ ಮಳೆ ಬೆಳಗಾವಿ ಜಿಲ್ಲೆಯಲ್ಲೂ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಜಿಲ್ಲೆಯ ಸಪ್ತನದಿಗಳ ಒಳ ಹರಿವಿನಲ್ಲಿ ದಿನೇ ದಿನೇ ಹೆಚ್ಚಳ ಒಂದು ಲಕ್ಷ ಕ್ಯೂಸೆಕ್ ದಾಟಿದ ಕೃಷ್ಣಾ ನದಿ ಒಳ ಹರಿವು ಪ್ರಮಾಣ ದಿನೆ ದಿನೆ ಹೆಚ್ಚುತ್ತಿರುವ ಕೃಷ್ಣಾ ನದಿ ಒಳ ಹರಿವಿನ ಪ್ರಮಾಣ ಕೃಷ್ಣಾ ನದಿಗೆ ನೀರು ಹೆಚ್ಚಾದ ಹಿನ್ನಲೆ ದತ್ತ ದೇವಸ್ಥಾನ ಮುಳುಗಡೆ ನದಿ ಪಕ್ಕದ ದತ್ತ ದೇವಸ್ತಾನಕ್ಕೆ ನುಗ್ಗಿದ ನೀರು […]

Advertisement

Wordpress Social Share Plugin powered by Ultimatelysocial