ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಚಿಂತನ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಗಳಾದ ಜಗದೀಶ್ ಶೆಟ್ಟರ್ , ಡಿ ವಿ ಸದಾನಂದ ಗೌಡ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಇತರೆ ಪ್ರಮುಖ ನಾಯಕರು ಹಾಗೂ ಸಚಿವರು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us:
Fri Jul 15 , 2022
ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಪರಿಹಾರ ನೀಡಿದ ಸಿದ್ದರಾಮಯ್ಯ.. ಪರಿಹಾರ ಹಣ ಪಡೆಯಲು ನಿರಾಕರಣೆ.. ಮರಳಿ ವಾಪಸ್ ಕೊಡಲು ಕಾರು ಹಿಂಬಾಲಿಸಿದ ಮಹಿಳ.. ವಾಪಸ್ ಕಾರಿಗೆ ಹಣ ಬಿಸಾಕಿದ ಗಾಯಾಳುಗಳ ಕುಟುಂಬಸ್ಥರು.. ಮಹಮ್ಮದ ಹನಿಫ್, ದಾವಲಮಲಿಕ್, ರಾಜೆಸಾಬ್, ರಫೀಕ್ ಆರೋಗ್ಯ ವಿಚಾರಿಸಿದ ಸಿದ್ದು.. ಕಾರಿಗೆ ಹಣ ಬಿಸಾಕಿದ ರಾಜಮಾ ಎಂಬ ಮಹಿಳೆ.. ನಮಗೆ ಹಣ ಬೇಡ ಶಾಂತಿ ಬೇಕು. ಎಂದು ಮನವಿ. ಕೆರೂರು ಗಲಭೆ ನಂತರ ನಡೆದ ಹಲ್ಲೆ […]