ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ

ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ

ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ನೀರಿನ ಪ್ರಮಾಣಕ್ಕೆ ತಕ್ಕಂತೆ ಬಳಿಕೆಗೆ ಕುರಿತು ಯೋಜನೆ ರೂಪಿಸಲಾಗುತ್ತಿದೆ

ತಾಂತ್ರಿಕ ದೋಷದಿಂದ ಎರಡೂವರೇ ಲಕ್ಷ ಮಂಜೂರಾತಿ ವಿಳಂಬವಾಗಿತ್ತು ಈಗ ಅದನ್ನು ಸರಿಪಡಿಸಲಾಗಿದೆ

ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು ಚಿಂತನೆ ನಡೆದಿದೆ

ರಾಜ್ಯದ ನೆರೆ ನಷ್ಟದ ಬಗ್ಗೆ ವರದಿ ತಯಾರಿಸಿ ಶೀಘ್ರವಾಗಿ ಕೇಂದ್ರಕ್ಕೆ ಸಲ್ಲಿಸಲಾಗುತ್ತೆ

ಈಗಾಗಲೇ ಎಲ್ಲಾ ಉಸ್ತುವಾರಿಗಳು ಅವರಿಗೆ ಸಂಬಂಧಪಟ್ಟ ಜಿಲ್ಲೆಯಲ್ಲಿ ಪ್ರವಾಹ ಕಾರ್ಯೋನ್ಮುಖ ರಾಗಿದ್ದು ನಿತ್ಯ ಅವರ ಸಂಪರ್ಕದಲ್ಲಿದ್ದೆನೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೀದರ....ಮಳೆ ಹಾನಿ ಪ್ರದೇಶಗಳಿಗೆ ಸಚಿವ ಪ್ರಭು ಚವ್ಹಾಣ ಬೇಟಿ*

Sat Jul 16 , 2022
ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಜುಲೈ 15ರಂದು ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಸಾವರಗಾಂವ, ಹುಲ್ಯಾಳ, ಏಕಂಬಾ, ಸುಂದಾಳ, ನಾಗಮಾರಪಳ್ಳಿ, ಚಿಂತಾಕಿ, ವಡಗಾಂವ್, ಸಂತಪೂರ, ನಾಗೂರ(ಬಿ) ಸೇರಿದಂತೆ ಸುಮಾರು 30 ಗ್ರಾಮಗಳಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಟಿಯಿಂದ ಸಂಭವಿಸಿರುವ ಬೆಳೆ ಮತ್ತು ಮನೆ ಹಾನಿಯ ಪರಿಶೀಲನೆ ನಡೆಸಿದರು. ಸಾವರಗಾಂವ್, ಹುಲ್ಯಾಳ, ಸುಂದಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಳೆಯಿಂದ ಹಾನಿಯಾದ ಮನೆಗಳನ್ನು ವೀಕ್ಷಿಸಿದರು. ಅಲ್ಲದೇ ವಿವಿಧ ಗ್ರಾಮಗಳ 50 ಫಲಾನುಭವಿಗಳಿಗೆ […]

Advertisement

Wordpress Social Share Plugin powered by Ultimatelysocial