ಬೊಮ್ಮಾಯಿ:ಹೈಕಮಿಷನರ್ ಕ್ಯಾಮರೂನ್ ಮೆಕೆ ನೇತೃತ್ವದ ನಿಯೋಗ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಕೆನಡಾ ದೇಶದ ಹೈಕಮಿಷನರ್ ಕ್ಯಾಮರೂನ್ ಮೆಕೆ ನೇತೃತ್ವದ ನಿಯೋಗ ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ , ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೈಗಾರಿಕೆ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಯರಗಟ್ಟಿ: ಜಮ್ಮಲಮ್ಮಾದೇವಿ ಜಾತ್ರೆ ಸಂಭ್ರಮ.

Tue Jul 19 , 2022
ಯರಗಟ್ಟಿ : ಬೆಳಗಾಂವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಜಮಲಮ್ಮದೇವಿ ಜಾತ್ರಾ ಮಹೋತ್ಸವ ಜರುಗಿತು. ಜಾತ್ರೆ ಅಂಗವಾಗಿ ಯರಗಟ್ಟಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಮಲಮ್ಮ ದೇವಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಯಲ್ಲಪ್ಪ ಪೂಜೇರಿ, ಸುರೇಶ ಭಜಂತ್ರಿ, ಮಹಾಂತೇಶ ದಯನ್ನವರ, ಕುಂಭ ದುರಗಮುಗಿ೯, ಸೇರಿದಂತೆ ಮುಂತಾದವರು ಇದ್ದರು. ವರದಿ ಚನ್ನಪ್ಪ ಎಸ್ ಪಣದಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like […]

Advertisement

Wordpress Social Share Plugin powered by Ultimatelysocial