ಬೊಮ್ಮಾಯಿ. ದೇಶ ದ್ರೋಹದ ಕೆಲಸಮಾಡಿ, ಜನರ ನಡುವೆ ದ್ವೇಶ ಬಿತ್ತಿ.

ಕೋಮು ಕೋಮುಗಳ ನಡುವೆ ಸಂಘರ್ಷ ನಡೆಸಲಾಗ್ತಿದೆ.

ಇದು ದೇಶ ವ್ಯಾಪ್ತಿ ನಡೆಯುತ್ತಿದೆ.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ 22ಕ್ಕೂ ಹೆಚ್ಚು ಕಡೆ ಹತ್ಯೆ ನಡೆದಿದೆ.

ಯಾವ ರೀತಿ ಹತ್ಯೆ ಆಗಿದ್ದು, ಕ್ರಮ ತೆಗೆದುಕೊಳ್ಳಲಾಗಿದೆ.

ಮಂಗಳೂರು, ಡಿ.ಜೆ ಹಳ್ಳಿಯಲ್ಲಿ ನಡೆದ ರೀತಿ ಮಾಡದೆ ನೇರವಾಗಿ ಕ್ರಮ.

ದೃಡವಾದ ಸಂಕಲ್ಪ ಮಾಡಿದ್ದೇವೆ, ಹೊರಗೆ ತರಬೇಕು ಅಂತ.

ಸಾಮಾನ್ಯ ತನಿಖೆ ಜೊತೆ, ವಿಶೇಷ ಕಾನೂನು ತರಲಾಗ್ತಿದೆ.

PFI ಟೆರರಿಸ್ಟ್ ಅಂತ ಹೇಳಿದ್ದು, ಅದಕ್ಕೆಲ್ಲಾ ಸಾಕ್ಷಿ ಇದೆ.

ಈಗಿರುವ ವ್ಯವಸ್ಥೆ ಹೊರತಾಗಿ, ಸಂಪೂರ್ಣವಾಗಿ ಕಮಾಂಡರ್ ಫೋರ್ಸ್ ಮತ್ತು ಇಂಟಲಿಜೆನ್ಸ್.

ಆಂಟಿ ಟೆರರಿಸ್ಟ್ ಕಮಾಂಡನ್ನ ರಾಜ್ಯದಲ್ಲಿ ಸ್ಥಾಪನೆ ಮಾಡುತ್ತೇವೆ.

ನನಗೆ ನಮ್ಮ ಪ್ರತಿಯೊಬ್ಬ ಕಾರ್ಯಕರ್ಯನ, ಸಾಮಾನ್ಯ ಜನರ ಜೀವ ಮುಖ್ಯ.

ದುಷ್ಟ ಶಕ್ತಿಗಳ ಪಾಪದ ಕೊಡ ತುಂಬಿದೆ.

ಈಗ ಹೆಚ್ಚು ಮಾತನಾಡದೆ, ಬರುವ ದಿನದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.

ನಾನು ಯುವ ಜನರ ಆಕ್ರೋಶ ಅರ್ಥ ಮಾಡಿಕೊಳ್ತೇನೆ.

ಮಾದ್ಯಮದ ಮೂಲಕ ತಿಳಿಸಲು ಇಷ್ಟ ಪಡ್ತೇನೆ.

ಕೇವಲ ಕರಾವಳಿ ಮಾತ್ರವಲ್ಲದೆ, ಬೇರೆ ಬೇರೆ ಕಡೆ ಕೂಡ ನಡೆದಿದೆ.

ನಾನು ಹೋಮ್ ಮಿನಿಸ್ಟರ್ ಆಗಿದ್ದಾಗ ತಿಹಾರ್ ಜೈಲ್, ಬೇರೆ ಬೇರೆ ಜೈಲಿಗೆ ಕಳಿಸಿದ್ದೇನೆ.

ಘಟನೆ ನಡೆದಾಗ, ನಾಮೇ ಕುದ್ದು ಘಟನಾ ಸ್ಥಳಕ್ಕೆ ತೆರಳಿ ಕ್ರಮ ತೆಗೆದುಕೊಂಡಿದ್ದೆ.

ಈ ಹಿಂಸೆ ವಿರುದ್ಧ ನಮ್ಮ ಗೃಹ ಇಲಾಖೆ ಪೊಲೀಸರು ತೆಗೆದುಕೊಳ್ಳಲಿದ್ದಾರೆ.

ನಾನು ಪ್ರಾಮಾಣಿಕವಾಗಿ ಹೆಡಳ್ತೀನಿ.

ನಾನು ತೊಳಲಾಟದಲ್ಲಿ ಇದ್ದೆ.

ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಅದರ ಬಗ್ಗೆ ಮಾತನಾಡಿದ್ರೆ ತನಿಖೆಗೆ ತೊಂದರೆ ಆಗಲಿದೆ.

ಇದು ಅಂತರಾಜ್ಯ ವಿಚಾರ.

ಅಪರಾಧಿಗಳು ಜಾಗೃತ ಆಗ್ತಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಳ್ಳಿತೆರೆಯಲ್ಲಿ ತೆರೆದುಕೊಂಡಿದೆ ವಿಕ್ರಾಂತ್ ರೋಣ ಪ್ರಪಂಚ!

Thu Jul 28 , 2022
ಜಗತ್ತಿನಾದ್ಯಂತ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ವರ್ಲ್ಡ್​ವೈಡ್​​ ಮೊದಲ ದಿನ 2500 ಅಧಿಕ ಸ್ಕ್ರೀನ್​​ನಲ್ಲಿ ವಿಕ್ರಾಂತ್ ರೋಣ ಪ್ರದರ್ಶನ..ಗಾಲ್ಫ್ ಕಂಟ್ರಿಯಲ್ಲಿ ಈಗಾಗ್ಲೆ ಸಿನಿಮಾ ಬಿಡುಗಡೆ ಆಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ ಇಂದಿನಿಂದ ದೇಶಾದ್ಯಂತ ವಿಅರ್ ರಿಲೀಸ್ ಆಗಿದೆ ಕರ್ನಾಟಕದಲ್ಲಿ ವಿಕ್ರಾಂತ್ ರೋಣ ಅಬ್ಬರ ಶುರುವಾಗಿದೆ ಕರುನಾಡಿನಲ್ಲಿ ಮೊದಲ ದಿನ 350 ಸಿಂಗಲ್ ಸ್ಕ್ರೀನ್​, 70 ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ಬಿಡುಗಡೆ ಆಗಲಿದೆ ಮೊದಲ ದಿನ ರಾಜ್ಯದಲ್ಲಿ ಬರೋಬ್ಬರಿ 2500 ಶೋ ನಡೆಯುತ್ತಿದೆ […]

Advertisement

Wordpress Social Share Plugin powered by Ultimatelysocial