ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್ ಮತ್ತು ಕೇಸರಿ ಶಾಲು!

ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್  ಮತ್ತು ಕೇಸರಿ ಶಾಲು ಸಂಘರ್ಷಕ್ಕೆ ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಗಂಭೀರ ಆರೋಪ ಮಾಡಿದ್ದಾರೆ.ಇಂದು ನಗರದಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕುರಿತಂತೆ ಹಲವರು, ಹಲವು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ದಯವಿಟ್ಟು ಯಾರೂ ಪ್ರಚೋದಿಸಬೇಡಿ. ಎಲ್ಲರೂ ಶಾಂತಿಯಿಂದ ವರ್ತಿಸೋಣ ಎಂಬುದಾಗಿ ಮನವಿ ಮಾಡಿದರು.ಈ ಸಂಬಂಧದ ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ತೀರ್ಪಿನವರೆಗೆ ಎಲ್ಲರೂ ಕಾಯೋಣ ಎಂದ ಅವರು, ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಹಿಂದೆ ಹೊರಗಿನವರ ಪ್ರಚೋದನೆಯಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ.

Thu Feb 10 , 2022
ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಎಲ್ಲರೂ ಕರೊನಾ ನಿಯಮಗಳನ್ನು ಪಾಲಿಸುತ್ತಾ ಪ್ರಜಾಪ್ರಭುತ್ವ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ.ಒಟ್ಟು 403 ಕ್ಷೇತ್ರಗಳ ಪೈಕಿ ಮೊದಲ ಹಂದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, 58 ಕ್ಷೇತ್ರಗಳಲ್ಲಿ 623 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.2017ರಲ್ಲಿ ನಡೆದ ಚುನಾವಣೆಯಲ್ಲಿ ಈ 58 ಕ್ಷೇತ್ರಗಳ […]

Advertisement

Wordpress Social Share Plugin powered by Ultimatelysocial